Webdunia - Bharat's app for daily news and videos

Install App

ಖಾಕಿ ಬಿಟ್ಟು ಖಾದಿ ಕಡೆಗೆ ಒಲವು ತೋರಿದ ಭಾಸ್ಕರರಾವ್..

Webdunia
ಗುರುವಾರ, 7 ಏಪ್ರಿಲ್ 2022 (14:53 IST)
ಕರ್ನಾಟಕದಲ್ಲಿ ಅಧಿಕಾರಶಾಹಿಗಳು ಸಕ್ರಿಯ ರಾಜಕಾರಣಕ್ಕೆ ಧುಮುಕುವುದು ಹೊಸದೇನಲ್ಲ. ಮಾಜಿ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಈಗ ಖಾಕಿ ಕಳಚಿ ಖಾದಿ ಧರಿಸಿದ್ದಾರೆ.
ಎಸ್ಪಿಯಾಗಿದ್ದ 2011 ಬ್ಯಾಚ್ ನ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ಮೇ 2019 ರಲ್ಲಿ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದರು. ಅವರು ಇಂದು ಬಿಜೆಪಿ ತಮಿಳುನಾಡು ಅಧ್ಯಕ್ಷರಾಗಿದ್ದಾರೆ. ರಾವ್ ಮತ್ತು ಅಣ್ಣಾಮಲೈ ಯಾವುದೇ ಟ್ರೆಂಡ್ ಸೆಟ್ಟರ್ ಸೃಷ್ಟಿ ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments