Webdunia - Bharat's app for daily news and videos

Install App

ಹಲಸೂರಿನಿಂದ - ಬೈಯಪ್ಪನಹಳ್ಳಿವರೆಗೂ ರಸ್ತೆ ಅಧ್ವಾನ- ರಸ್ತೆಯಲ್ಲಿ ಗುಂಡಿಗಳಾದೇ ಕಾರುಬಾರು

Webdunia
ಮಂಗಳವಾರ, 7 ಫೆಬ್ರವರಿ 2023 (19:56 IST)
ರಾಜಧಾನಿಯ ಕೆಲವೊಂದು ರಸ್ತೆಗಳ ಕಾಮಗಾರಿ ಮಾಡ್ತಿರುವ ಬಿಬಿಎಂಪಿ ಗೆ ಸುಮಾರು ವರ್ಷಗಳಿಂದ ಇಲ್ಲೊಂದು ರಸ್ತೆ ಗುಂಡಿಗಳಿಂದ ಆವೃತ್ತವಾಗಿವುದು ಕಣ್ಣಿಗೆ ಕಾಣ್ತಿಲ್ಲ ಅನ್ನುವಾಗೆ ಕಾಣುತ್ತೆ.ಅಂದಹಾಗೆ  ಹಲಸೂರಿನಿಂದ ಬೈಯಪ್ಪನಹಳ್ಳಿವರೆಗೂ ಮುಖ್ಯರಸ್ತೆ ಗುಂಡಿಗಳಿಂದ ,ಧೂಳಿನಿಂದ ಆಧ್ವಾನವಾಗಿದ್ದು .ಈ ರಸ್ತೆಯ ಕಡೆ ಯಾರು ಗಮನಹಾರಿಸ್ತಿಲ್ಲ ಅಂತಾ  ಜನರು ಆಕ್ರೋಶ ಹೊರಹಾಕ್ತಿದ್ದಾರೆ.
 
ಹೌದು, ನಿತ್ಯ ಈ ಒಂದು ರಸ್ತೆಯ ಮುಖಾಂತರ ಮಾರ್ಕೆಟ್ ,ಮೆಜೆಸ್ಟಿಕ್, ಹೊಸಕೋಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ವಾಹನಗಳು ಸಂಚಾರಿಸುತ್ತೆ. ಸಾವಿರಾರು ವಾಹನಗಳು ಸಂಚಾರಿಸುವ ಈ ರಸ್ತೆ ಅವ್ಯವಸ್ಥೆಯಿಂದ ಕೂಡಿದ್ದು, ವಾಹನಸವಾರರು ಜೀವ ಭಯದಲ್ಲಿ ವಾಹನ ಚಾಲಿಸುತ್ತಾರೆ.
 
ಇನ್ನು ಎಷ್ಟೋ ಬಾರಿ ಈ ರಸ್ತೆ ಅಪಘಾತವಾಗಿದೆ. ರಸ್ತೆಯಲ್ಲಿ ನೋಡಿಕೊಂಡು ವಾಹನ ಓಡಿಸಬೇಕು.ಸ್ವಲ್ಪ ಯಮಾರಿದ್ರೆ ಸಿದ್ದ ಯಮಾಲೋಕಕ್ಕೆ ಹೋಗಬೇಕಾಗುತ್ತೆ.ಇನ್ನು ಎಷ್ಟೋ ಜನರು ರಸ್ತೆ ಗುಂಡಿಗಳಿಗೆ ಬಿದ್ದು ಸಾವನಾಪ್ಪುತ್ತಿದ್ರು.ಬಿಬಿಎಂಪಿ ಮಾತ್ರ ಬುದ್ದಿ ಕಲಿತ್ತಿಲ್ಲ. ಸಾವಿರಾರು ವಾಹನಗಳು ಓಡಾಡುವ ಹಲಸೂರಿನ ಮುಖ್ಯ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಗುಂಡಿಗಳಿದ್ರು ಬಿಬಿಎಂಪಿ ಮಾತ್ರ ಡೋಟ್ ಕೇರ್ ಅಂತಿದೆ. ಇನ್ನು ಜನ ಎಷ್ಟು ಬಾಯಿ ಬಾಯಿಬೋಡೆದುಕೊಂಡ್ರು ಅಧಿಕಾರಿಗಳು ಗಮನಹಾರುಸದೇ ಇರುವುದು ನಿಜಕ್ಕೂ ವಿಪರ್ಯಾಸವೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments