Daily Horoscope

ಮೇ 9ರಿಂದ ಮೈಕ್‌ ನಲ್ಲಿ ಮಹಾ ಆರತಿ ಅಭಿಯಾನ: ಪ್ರಮೋದ್‌ ಮುತಾಲಿಕ್

Webdunia
ಬುಧವಾರ, 20 ಏಪ್ರಿಲ್ 2022 (14:35 IST)
ಮೇ 9ರೊಳಗೆ ಮಸೀದಿಗಳಲ್ಲಿನ ಮೈಕ್‌ ಗಳನ್ನು ತೆರವುಗೊಳಿಸದೇ ಇದ್ದರೆ ರಾಜ್ಯಾದ್ಯಂತ ಮಹಾ ಆರತಿ ಅಭಿಯಾನ ಆರಂಭಿಸುವುದಾಗಿ ಶ್ರೀರಾಮ ಸೇನೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಈ ವಿಷಯ ತಿಳಿಸಿದ್ದು, ಸರಕಾರ ಮಸೀದಿಗಳಲ್ಲಿ ಹಾಕಿರುವ ಮೈಕ್‌ ಗಳನ್ನು ತೆರವುಗೊಳಿಸುವ ಬಗ್ಗೆ ನೋಟಿಸ್‌ ನೀಡಿದ್ದೇವೆ ಎಂದು ನಾಟಕ ಮಾಡುತ್ತಿವೆ. ಮೇ ‌9ರೊಳಗೆ ಮೈಕ್‌ ತೆರವುಗೊಳಿಸದೇ ಇದ್ದರೆ ದೇವಸ್ಥಾನ ಮತ್ತು ಮಠಗಳಲ್ಲಿ ಮಹಾಆರತಿ ಕಾರ್ಯಕ್ರಮ ಆಯೋಜಿಸಲಿದ್ದೇವೆ ಎಂದರು.

ಮುಸ್ಲಿಮರ ರಂಜಾನ್‌ ಹಬ್ಬದ ದಿನವೇ ಅಕ್ಷಯ ತೃತೀಯ ಆಗಮಿಸಿದ್ದು, ಅಂದಿನಿಂದ ರಾಜ್ಯದ ಎಲ್ಲಾ ಮಂದಿರ, ಮಠಗಳು, ಮಹಾ ಆರತಿ ಪ್ರಯುಕ್ತ ಆಜಾದ್‌ ಮೊಳಗುವ ೫ ಸಮಯದಲ್ಲೂ ಹನುಮಾನ್‌ ಚಾಲಿಸ್‌ ಪಠಣ ಮಾಡಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೂ ಆಜಾನ್‌ ಸಮಯದಲ್ಲಿ ಹನುಮಾನ್‌ ಚಾಲಿಸ್‌ ಪಠಣ ಮಾಡಲು ನೂರಕ್ಕೂ ಹೆಚ್ಚು ದೇವಸ್ಥಾನ, 50ಕ್ಕೂ ಹೆಚ್ಚು ಮಠಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಮುತಾಲಿಕ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments