Webdunia - Bharat's app for daily news and videos

Install App

ಮುಂದಿನ ವರ್ಷದಿಂದ ಟಿಪ್ಪು ಬದಲಿಗೆ ಒಡೆಯರ್ ಜಯಂತಿ: ಪ್ರತಾಪ್ ಸಿಂಹ

Webdunia
ಸೋಮವಾರ, 6 ನವೆಂಬರ್ 2017 (13:48 IST)
ಮುಂದಿನ ವರ್ಷದಿಂದ ಟಿಪ್ಪು ಬದಲಿಗೆ ಒಡೆಯರ್ ಜಯಂತಿ ಆಚರಿಸಲಾಗುವುದು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪುಹೇಳಿಕೊಳ್ಳುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ.ಟಿಪ್ಪು ಡ್ರಾಪ್ ಮಾತ್ರ ಹೆಸರುವಾಸಿಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಒಡೆಯರ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ಅವರ ಜಯಂತಿ ಆಚರಿಸಲಾಗುವುದು.ಟಿಪ್ಪು ಜಯಂತಿ ಆಚರಿಸುವುದಕ್ಕಿಂತ ಒಡೆಯರ್ ಜಯಂತಿ ಆಚರಿಸಿ ಎಂದು ಕರೆ ನೀಡಿದ್ದಾರೆ.
 
ಮೈ,ಸೂರಿನ ಯದುವಂಶದ ಅರಸರು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿದಂತಹವರು. ಅವರ ಕೊಡುಗೆ ಅಪಾರವಾಗಿದ್ದರಿಂದ ಜಯಂತಿ ಆಚರಿಸುವುದು ಸೂಕ್ತವಾಗಿದೆ. ಇದೇ ಕೊನೆಯ ಟಿಪ್ಪು ಜಯಂತಿ ಆಚರಣೆಯಾಗಲಿದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments