ಮುಂದಿನ ವರ್ಷದಿಂದ ಟಿಪ್ಪು ಬದಲಿಗೆ ಒಡೆಯರ್ ಜಯಂತಿ: ಪ್ರತಾಪ್ ಸಿಂಹ

Webdunia
ಸೋಮವಾರ, 6 ನವೆಂಬರ್ 2017 (13:48 IST)
ಮುಂದಿನ ವರ್ಷದಿಂದ ಟಿಪ್ಪು ಬದಲಿಗೆ ಒಡೆಯರ್ ಜಯಂತಿ ಆಚರಿಸಲಾಗುವುದು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪುಹೇಳಿಕೊಳ್ಳುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ.ಟಿಪ್ಪು ಡ್ರಾಪ್ ಮಾತ್ರ ಹೆಸರುವಾಸಿಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಒಡೆಯರ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ಅವರ ಜಯಂತಿ ಆಚರಿಸಲಾಗುವುದು.ಟಿಪ್ಪು ಜಯಂತಿ ಆಚರಿಸುವುದಕ್ಕಿಂತ ಒಡೆಯರ್ ಜಯಂತಿ ಆಚರಿಸಿ ಎಂದು ಕರೆ ನೀಡಿದ್ದಾರೆ.
 
ಮೈ,ಸೂರಿನ ಯದುವಂಶದ ಅರಸರು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿದಂತಹವರು. ಅವರ ಕೊಡುಗೆ ಅಪಾರವಾಗಿದ್ದರಿಂದ ಜಯಂತಿ ಆಚರಿಸುವುದು ಸೂಕ್ತವಾಗಿದೆ. ಇದೇ ಕೊನೆಯ ಟಿಪ್ಪು ಜಯಂತಿ ಆಚರಣೆಯಾಗಲಿದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಕೊರೋನಾ ಸಂದರ್ಭದಲ್ಲಿ ಉಚಿತ ಲಸಿಕೆ ಕೊಡಿಸಿದ್ದ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments