Webdunia - Bharat's app for daily news and videos

Install App

ಇನ್ಮುಂದೆ ಅವಧಿ ಮೀರಿದ ಗಾಡಿ ಬೇಕಾಬಿಟ್ಟಿ ಪಾರ್ಕ್‌ ಮಾಡಿದ್ದಲ್ಲಿ ವಶಕ್ಕೆ

Sampriya
ಗುರುವಾರ, 20 ಜೂನ್ 2024 (19:19 IST)
Photo Courtesy X
ನವದೆಹಲಿ: ಇನ್ಮುಂದೆ ಅವಧಿ ಮೀರಿದ ವಾಹನಗಳನ್ನು ಬೇಕಾಬಿಟ್ಟಿ ಪಾರ್ಕ್ ಮಾಡಿದ್ದಲ್ಲಿ ವಶಕ್ಕೆ ಪಡೆಯುವುದಾಗಿ ದೆಹಲಿ ಸರ್ಕಾರ ಸಾರ್ವಜನಿಕ ತಿಳಿವಳಿ ಸೂಚನೆ ನೀಡಲಾಗಿದೆ.

ಅದರಂತೆ ಅವಧಿ ಮೀರಿದ ವಾಹನಗಳನ್ನು ಖಾಸಗಿ ಸ್ಥಳಗಳಲ್ಲಿ ನಿಲ್ಲಿಸಬೇಕು. ಇಲ್ಲವೇ ಗುಜರಿಗೆ ಹಾಕಬೇಕು ಎಂದು ದೆಹಲಿ ಸರ್ಕಾರವು ಗುರುವಾರ ಹೊರಡಿಸಿರುವ ಸಾರ್ವಜನಿಕ ತಿಳಿವಳಿಯಲ್ಲಿ ಸೂಚಿಸಲಾಗಿದೆ.

ಅವಧಿ ಮೀರಿದ ವಾಹನಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದು ಕಂಡುಬಂದಿಲ್ಲ, ಅದನ್ನು ಮಾರ್ಗಸೂಚಿ ಉಲ್ಲಂಘನೆ ಎಂದೇ ಪರಿಗಣಿಸಿ ವಶಕ್ಕೆ ಪಡೆಯುವುದಾಗಿ ನೋಟಿಸ್‌ನಲ್ಲಿ ಹೇಳಲಾಗಿದೆ.

ಇನ್ನು ಕಳೆದ ಫೆಬ್ರುವರಿಯಲ್ಲಿ ಈ ಕುರಿತು ಹೊರಡಿಸಿದ್ದ ಮಾರ್ಗಸೂಚಿಯನ್ನು ಸರ್ಕಾರ ಮತ್ತೇ ಪುನರ್ ಉಚ್ಚರಿಸಿ ಖಡಕ್ ವಾರ್ನಿಂಗ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments