Webdunia - Bharat's app for daily news and videos

Install App

ಇನ್ಮುಂದೆ ಅವಧಿ ಮೀರಿದ ಗಾಡಿ ಬೇಕಾಬಿಟ್ಟಿ ಪಾರ್ಕ್‌ ಮಾಡಿದ್ದಲ್ಲಿ ವಶಕ್ಕೆ

Sampriya
ಗುರುವಾರ, 20 ಜೂನ್ 2024 (19:19 IST)
Photo Courtesy X
ನವದೆಹಲಿ: ಇನ್ಮುಂದೆ ಅವಧಿ ಮೀರಿದ ವಾಹನಗಳನ್ನು ಬೇಕಾಬಿಟ್ಟಿ ಪಾರ್ಕ್ ಮಾಡಿದ್ದಲ್ಲಿ ವಶಕ್ಕೆ ಪಡೆಯುವುದಾಗಿ ದೆಹಲಿ ಸರ್ಕಾರ ಸಾರ್ವಜನಿಕ ತಿಳಿವಳಿ ಸೂಚನೆ ನೀಡಲಾಗಿದೆ.

ಅದರಂತೆ ಅವಧಿ ಮೀರಿದ ವಾಹನಗಳನ್ನು ಖಾಸಗಿ ಸ್ಥಳಗಳಲ್ಲಿ ನಿಲ್ಲಿಸಬೇಕು. ಇಲ್ಲವೇ ಗುಜರಿಗೆ ಹಾಕಬೇಕು ಎಂದು ದೆಹಲಿ ಸರ್ಕಾರವು ಗುರುವಾರ ಹೊರಡಿಸಿರುವ ಸಾರ್ವಜನಿಕ ತಿಳಿವಳಿಯಲ್ಲಿ ಸೂಚಿಸಲಾಗಿದೆ.

ಅವಧಿ ಮೀರಿದ ವಾಹನಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದು ಕಂಡುಬಂದಿಲ್ಲ, ಅದನ್ನು ಮಾರ್ಗಸೂಚಿ ಉಲ್ಲಂಘನೆ ಎಂದೇ ಪರಿಗಣಿಸಿ ವಶಕ್ಕೆ ಪಡೆಯುವುದಾಗಿ ನೋಟಿಸ್‌ನಲ್ಲಿ ಹೇಳಲಾಗಿದೆ.

ಇನ್ನು ಕಳೆದ ಫೆಬ್ರುವರಿಯಲ್ಲಿ ಈ ಕುರಿತು ಹೊರಡಿಸಿದ್ದ ಮಾರ್ಗಸೂಚಿಯನ್ನು ಸರ್ಕಾರ ಮತ್ತೇ ಪುನರ್ ಉಚ್ಚರಿಸಿ ಖಡಕ್ ವಾರ್ನಿಂಗ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments