Webdunia - Bharat's app for daily news and videos

Install App

ಭದ್ರತೆ ದೃಷ್ಟಿಯಿಂದ ಇನ್ಮುಂದೆ ವಿಧಾನಸೌಧಕ್ಕೆ ಬೇಕಾಬಿಟ್ಟಿ ಪ್ರವೇಶವಿಲ್ಲ: ಸಚಿವ ಪರಮೇಶ್ವರ್

Sampriya
ಶುಕ್ರವಾರ, 17 ಮೇ 2024 (16:19 IST)
Photo Courtesy X
ಬೆಂಗಳೂರು: ವಿಧಾನಸೌಧಕ್ಕೆ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ  ಇನ್ಮುಂದೆ ವಿಧಾನಸೌಧಕ್ಕೆ ಬೇಕಾಬಿಟ್ಟಿ ಪ್ರವೇಶ ಅವಕಾಶವಿಲ್ಲ ಎಂದು ಗೃಹ ಸಚಿವ
ಪರಮೇಶ್ವರ್‌ ಹೇಳಿದ್ದಾರೆ.

ನಂತರ ಮಾತನಾಡಿದ ಅವರು, ವಿಧಾನಸೌಧಕ್ಕೆ ಬರಬೇಕು ಅಂದರೆ ಇನ್ನು ಮುಂದೆ ಕ್ಯೂ ಆರ್ ಕೋಡ್ ಇರುವ ಪಾಸ್‌ಗಳನ್ನು ನೀಡಲಾಗುತ್ತದೆ. ಅದನ್ನು ಹೊಂದಿದವರಿಗಷ್ಟೇ ವಿಧಾನಸೌಧಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ ಎಂದರು.

ಸಿಎಂ ಅವರು ಹಣ ಬಿಡುಗಡೆ ಮಾಡಿದ್ದು ಇದೀದ ಬ್ಯಾಗೇಜ್ ಸ್ಕ್ಯಾನರ್ ಅನ್ನು ಖರೀದಿಸಲಾಗಿದೆ.  ಇದರಲ್ಲಿ ವಿಧಾನಸೌಧಕ್ಕೆ ಮೆಟಲ್ ಸಾಧನ ತೆಗೆದುಕೊಂಡು ಹೋಗುತ್ತಿದ್ದರೆ ಅದನ್ನು ಪತ್ತೆ ಮಾಡುತ್ತದೆ ಎಂದರು.

ವಿಧಾನಸೌಧದಲ್ಲಿ ಭದ್ರತೆಯನ್ನು ಇನ್ನೂ ಜಾಸ್ತಿ ಮಾಡುವ ಉದ್ದೇಶದಿಂದ ಈ ಬಾರಿಯ ಅಧಿವೇಶನದಲ್ಲಿ ನಾವು ಹೆಚ್ಚು ಭದ್ರತೆ ಕೈಗೊಳ್ಳುತ್ತೇವೆ. ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್‌ಗಳು ಇರಲಿಲ್ಲ. ಈಗ 2-3 ಕೋಟಿ ರೂ.ಖರ್ಚು ಮಾಡಿ ನಾಲ್ಕು ಗೇಟ್ ಗಳಲ್ಲಿ ಹೊಸ ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಿದ್ದೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments