ಕಚ್ಚಾ ವಸ್ತುವಿನಿಂದ ಹಿಡಿದು, ತಂತ್ರಜ್ಞಾನ ಅಭಿವೃದ್ಧಿವರೆಗೆ ಸರ್ಕಾರ ಸಹಾಯ

Webdunia
ಸೋಮವಾರ, 23 ಜನವರಿ 2023 (17:23 IST)
ಮುಂಬರುವ ಬಜೆಟ್ ನಲ್ಲಿ ನೇಕಾರರಿಗೆ ಇನ್ನಷ್ಟು ಬೆಂಬಲ ನೀಡಲು, ಕಚ್ಚಾ ವಸ್ತುವಿನಿಂದ ಹಿಡಿದು, ತಂತ್ರಜ್ಞಾನ ಅಭಿವೃದ್ಧಿಯವರಿಗೆ ಸಹಾಯ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ವತಿಯಿಂದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿರುವ ಸಂಘದ 'ಅಮೃತ ಮಹೋತ್ಸವ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾಯಕ, ಕರ್ತವ್ಯನಿಷ್ಠ, ಸಮಾಜಕ್ಕೆ ಮಾರ್ಯಾದೆ ತುಂಬುವ ಸಮಾಜ ನೇಕಾರರ ಸಮಾಜಮಾನವನಿಗೆ ಗೌರವ ಕೊಡುವ ನೇಕಾರ, ಅನ್ನ ನೀಡುವ ರೈತ ಕುಲ ಅನಾದಿ ಕಾಲದಿಂದ ಮನುಷ್ಯನನ್ನು ರಕ್ಷಿಸಿಕೊಂಡು ಬಂದಿವೆ. ನೇಕಾರರ ಮೂಲ ವೃತ್ತಿ ಉಳಿಯಬೇಕು ಬೆಳೆಯಬೇಕು. ಅದರ ಜೊತೆಗೆ ನೇಕಾರರು ಬೆಳೆಯಬೇಕು ಅವರ ಮಕ್ಕಳು ಬೇರೆ ಬೇರೆ ವೃತ್ತಿಗೆ ಹೋಗಬೇಕು.. ಇದಕ್ಕೆ ಬೇಕಾದಂತಹ ಎಲ್ಲಾ ಸಹಕಾರ ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಭರವಸೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ತಿಲಜಾಲ ಬೆಂಕಿ ಘಟನೆ: ಅಕ್ರಮ ಕಟ್ಟಡ ಕೆಡವಲು ಸಿಎಂ ಸುವೆಂದು ಆದೇಶ

ಮುಂದಿನ ಸುದ್ದಿ
Show comments