Webdunia - Bharat's app for daily news and videos

Install App

ಧರ್ಮದಿಂದ ರಾಜ್ಯಕ್ಕೆ ಹೊಡೆತ ಇಲ್ಲ: ಬೊಮ್ಮಾಯಿ

Webdunia
ಮಂಗಳವಾರ, 12 ಏಪ್ರಿಲ್ 2022 (08:44 IST)
ಉಡುಪಿ : ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ನಿಂದ ಕೈಗಾರಿಕೆಗಳಿಗೆ, ಹೊಸ ಉದ್ದಿಮೆಗಳಿಗೆ ಹಾಗೂ ಐಟಿ ಸೆಕ್ಟರ್ಗಳಿಗೆ ಹೊಡೆತ ಎಂಬ ಬಗ್ಗೆ ಚರ್ಚೆಯಾಗುತ್ತಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಣಿಪಾಲದಲ್ಲಿ ಮಾತನಾಡಿ, ಪ್ರಸಕ್ತ ವಿದ್ಯಮಾನಗಳಿಂದ ಯಾವುದೇ ತೊಂದರೆ ಆಗಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ಆಗುವುದಿಲ್ಲ. ಕೈಗಾರಿಕೆಗೆ ಸಮಸ್ಯೆಯಾಗುತ್ತದೆ ಎಂಬುದು ಸುಳ್ಳು. ರಾಜ್ಯದ ಪ್ರಸಕ್ತ ಬೆಳವಣಿಗೆಗಳಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. 

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅತಿ ಹೆಚ್ಚು ಎಫ್ಡಿಐ ಹೂಡಿಕೆ ನಮ್ಮ ರಾಜ್ಯಕ್ಕೆ ಬರುತ್ತಿದೆ. ಈ ಕ್ವಾರ್ಟರ್ನಲ್ಲಿ ದೇಶದ ಶೇ.43 ರಷ್ಟು ಹೂಡಿಕೆ ನಮ್ಮ ರಾಜ್ಯಕ್ಕೆ ಬಂದಿದೆ. ಪ್ರಪಂಚದ ಮೂಲೆಮೂಲೆಗಳಿಂದ ಹೂಡಿಕೆದಾರರು ಬರುತ್ತಿದ್ದಾರೆ.

ಕೈಗಾರಿಕೆಗಳು ನಮ್ಮ ರಾಜ್ಯ ತೊರೆಯುವ ಪ್ರಶ್ನೆಯೇ ಇಲ್ಲ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಯಥೇಚ್ಛವಾಗಿದೆ. ಮೂಲಸೌಕರ್ಯದ ಗುಣಮಟ್ಟ ಬಹಳ ಚೆನ್ನಾಗಿದೆ. ದೇಶದ ಟಾಪ್ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳು ನಮ್ಮಲ್ಲಿದೆ ಎಂದು ಸಿಎಂ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments