Webdunia - Bharat's app for daily news and videos

Install App

ಆಡಿಯೋ ಕೇಸ್ ನಿಂದ ನಿರಾಳ; ವಿಶೇಷ ಪೂಜೆ ಸಲ್ಲಿಸಿದ ಬಿಎಸ್ವೈ

Webdunia
ಶುಕ್ರವಾರ, 22 ಫೆಬ್ರವರಿ 2019 (17:56 IST)
ಆಪರೇಷನ್ ಕಮಲ ಆಡಿಯೋ ಪ್ರಕರಣದ‌ ತನಿಖೆಗೆ ಹೈಕೋರ್ಟ ಮಧ್ಯಂತರ ತಡೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೊಂಚ ಮಟ್ಟಿಗೆ ನಿರಾಳರಾಗಿದ್ದಾರೆ.

ಆಡಿಯೋ ಪ್ರಕರಣದಿಂದ ಸ್ವಲ್ಪ ಮಟ್ಟಿಗೆ ನಿರಾಳರಾಗಿರುವ ಬಿ.ಎಸ್. ಯಡಿಯೂರಪ್ಪ ಬೀದರನಲ್ಲಿ ವೀರಭದ್ರೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೀದರ್ ನಲ್ಲಿ ಬಿ.ಎಸ್. ವೈ ಟೆಂಪಲ್ ರನ್‌ ಮಾಡಿದರು. ವಿಶೇಷ ಪೂಜೆ ಸಲ್ಲಿಸಿ ವೀರಭದ್ರೇಶ್ವರ ಆರ್ಶಿರ್ವಾದ ಪಡೆದುಕೊಂಡರು. ಹುಮ್ನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಯಡಿಯೂರಪ್ಪ, ನಿರಾಳಾರಾಗಿದ್ರಿಂದ ಅವರ ಮುಖದಲ್ಲಿ ಮಂದಹಾಸ ಎದ್ದುಕಂಡಿತು.

ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಹುಮ್ನಾಬಾದ್ ಪಟ್ಟಣಕ್ಕೆ ಆಗಮಿಸಿದ ಬಿಎಸ್ ವೈಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಪಕ್ಷದ ಮುಖಂಡರು ಸಾಥ್ ನೀಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments