Webdunia - Bharat's app for daily news and videos

Install App

ಹುತಾತ್ಮ ಯೋಧರಿಗೆ ಮಕ್ಕಳಿಂದ ನಮನ

Webdunia
ಮಂಗಳವಾರ, 19 ಫೆಬ್ರವರಿ 2019 (16:18 IST)
ದೇಶಾದ್ಯಂತ ಉಗ್ರರ ಹೀನ ಕೃತ್ಯಕ್ಕೆ  ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಇನ್ನೊಂದು ಕಡೆ ಉಗ್ರರ ನಡೆ ಸಮರ್ಥಿಸಿಕೊಂಡು ಪಾಕಿಸ್ತಾನದ ಪರ ಘೋಷಣೆ ಕೂಗಿ ಪೋಲಿಸರ ಅಥಿತಿಗಳಾಗುತ್ತಿರುವದು ಕಂಡು ಬರುತ್ತಿದೆ. ಈ ಎಲ್ಲದರ ನಡುವೆ  ಹುತಾತ್ಮ ಯೋಧರಿಗೆ ಪುಟ್ಟ ಮಕ್ಕಳಿಂದ ಶ್ರದ್ಧಾಂಜಲಿ ಸಲ್ಲಿಸಿದ್ದು ವಿಶೇಷವಾಗಿ ಕಂಡು ಬಂದಿದೆ.   

ಬೆಳಗಾವಿ ಜಿಲ್ಲೆ ಅಥಣಿ  ಪಟ್ಟಣದ ಬುರುಡ ಗಲ್ಲಿಯ 1ನೇ ತರಗತಿಯಿಂದ 4 ನೇ ತರಗತಿಯ ಪುಟಾಣಿ ವಿದ್ಯಾರ್ಥಿಗಳು ಮೇನದ ಬತ್ತಿ ಹಿಡಿದು ವೀರ  ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಭಾರತ ಪರ ಘೋಷಣೆ  ಕೂಗಿ ಸೈನಿಕರಿಗೆ ಬೆಂಬಲ ವ್ಯಕ್ತಪಡಿಸಿದ್ದು ವಿಶೇಷವಾಗಿ ಕಂಡು ಬಂದಿತು.  

ನಮ್ಮ ದೇಶದ ಸೈನಿಕರ ಹತ್ಯೆಗೆ ಪ್ರತೀಕಾರ ಪಡೆಯಬೇಕು ಎಂದು ಒತ್ತಾಯಿಸಿದ ಮಕ್ಕಳು, ನಾವು ಸೈನ್ಯ ಸೇರಿ ದೇಶ ಸೇವೆ ಮಾಡುತ್ತೇವೆ. ಪ್ರಾಣ ತ್ಯಾಗಕ್ಕೂ ಸಿದ್ಧ. ನಮ್ಮ ಸೈನಿಕರೇ ನಮಗೆ ಸ್ಫೂರ್ತಿ ಎಂದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments