Webdunia - Bharat's app for daily news and videos

Install App

‘ಈ ದೇಶದ ಆರ್ಥಿಕತೆ ದುಡಿಯುವ ವರ್ಗದಿಂದ’

Webdunia
ಶುಕ್ರವಾರ, 13 ಮೇ 2022 (18:26 IST)
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 4ನೇ ವಿಶ್ವ ಮಾದಿಗರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು,ಮಾದಿಗರ ಸಮುದಾಯ ಕಾರ್ಯಾಗಾರ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ‌ ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ಅವರ ಜೀವನ ನನಗೆ ಪ್ರೇರಣೆ.ಬದಲಾವಣೆಗೆ ಸಮಾಜವನ್ನು ಸಿದ್ದತೆ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ರು. ಜೀವನದಲ್ಲಿ ಮೂರು E ಗಳು ಬಹಳ ಮುಖ್ಯವಾಗಿದೆ. ಎಜುಕೇಶನ್,ಎಂಪ್ಲಾಯಿಮೆಂಟ್,ಎಂಪವರ್ಮೆಂಟ್ ಬಹಳ ಮುಖ್ಯವಾದವುಗಳಾಗಿದೆ. ಅನುಭವದಿಂದ ದುಡಿಯುವ ವರ್ಗದ ಬಗ್ಗೆ ಯೋಚನೆ ಮಾಡಬೇಕು. ಬದಲಾವಣೆಗೆ ತಕ್ಕಂತೆ ಸಮಾಜ ಹಿಂದುಳಿದವರ ಬಗ್ಗೆ ಚಿಂತನೆ ಮಾಡಬೇಕು. ಈ ದೇಶದ ಆರ್ಥಿಕತೆ ನಿಂತಿರೋದು ಬಂಡವಾಳ ಶಾಹಿಗಳಿಂದ ಅಲ್ಲ. ದುಡಿಯುವ ವರ್ಗದಿಂದ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸಚಿವ ಗೋವಿಂದ ಕಾರಜೋಳ, ಕೇಂದ್ರ ಸಚಿವ ನಾರಾಯಣ ಸ್ವಾಮಿ, ಮಾಜಿ ಸಚಿವ ಆಂಜನೇಯ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments