Webdunia - Bharat's app for daily news and videos

Install App

ಕೆಡಿಪಿ ಸಭೆಯಿಂದ ಅರ್ಧಕ್ಕೆ ಎದ್ದು ಹೊರ ನಡೆದ ಸಚಿವ: ಕಾರಣ ಏನು?

Webdunia
ಶುಕ್ರವಾರ, 18 ಜನವರಿ 2019 (16:10 IST)
ಕೆಡಿಪಿ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಚಿವ ಹಾಗೂ ಶಾಸಕರು ಹೊರ ನಡೆದ ಘಟನೆ ನಡೆದಿದೆ.
ಸಭೆಯನ್ನು ಮೊಟಕುಗೊಳಿಸಿ ಸಚಿವ ಪುಟ್ಟರಾಜು ಹಾಗೂ ಶಾಸಕರು ಹೊರ ನಡೆದರು.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಚುಂಚನಗಿರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಸಚಿವರು ಸಭೆಯನ್ನು ಮೊಟಕುಗೊಳಿಸಿದರು.

ಸಭೆ ಅರ್ಧಕ್ಕೆ ಮೊಟಕುಗೊಳಿಸಿದ ಬಳಿಕ ಚುಂಚನಗಿರಿಯತ್ತ ಸಚಿವ ಹಾಗೂ ಶಾಸಕರು ದೌಡಾಯಿಸಿದರು.
ಮತ್ತೆ ಇದೇ ತಿಂಗಳ 29 ಕ್ಕೆ ಕೆಡಿಪಿ ಸಭೆ ನಡೆಸುವಂತೆ ಸೂಚನೆಯನ್ನು ಉಸ್ತುವಾರಿ ಸಚಿವ ಪುಟ್ಟರಾಜು ನೀಡಿದರು.

ಸಿಎಂ ಚುಂಚನಗಿರಿಗೆ ಭೇಟಿ ನೀಡಿ ಶತಾಯುಷಿ ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಣೆ ನಡೆಸುತ್ತಿದ್ದು, ಸಿಎಂ ಆಗಮಿಸಿದ ವೇಳೆ ಉಸ್ತುವಾರಿ ಸಚಿವ ಹಾಗೂ ಶಾಸಕರು ಹಾಜರಿರಬೇಕು. ಆದ್ದರಿಂದ ಎಲ್ಲಾ ಶಾಸಕರು ಅಲ್ಲಿಗೆ ತೆರಳುತ್ತಿದ್ದೇವೆ. ಯಾರೂ ಅನ್ಯತಾ ಭಾವಿಸದಂತೆ ಮನವಿ ಮಾಡಿ ಸಭೆಯಿಂದ ಉಸ್ತುವಾರಿ ಸಚಿವ ಪುಟ್ಟರಾಜು ತೆರಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments