Webdunia - Bharat's app for daily news and videos

Install App

ಕೆಡಿಪಿ ಸಭೆಯಿಂದ ಅರ್ಧಕ್ಕೆ ಎದ್ದು ಹೊರ ನಡೆದ ಸಚಿವ: ಕಾರಣ ಏನು?

Webdunia
ಶುಕ್ರವಾರ, 18 ಜನವರಿ 2019 (16:10 IST)
ಕೆಡಿಪಿ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಚಿವ ಹಾಗೂ ಶಾಸಕರು ಹೊರ ನಡೆದ ಘಟನೆ ನಡೆದಿದೆ.
ಸಭೆಯನ್ನು ಮೊಟಕುಗೊಳಿಸಿ ಸಚಿವ ಪುಟ್ಟರಾಜು ಹಾಗೂ ಶಾಸಕರು ಹೊರ ನಡೆದರು.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಚುಂಚನಗಿರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಸಚಿವರು ಸಭೆಯನ್ನು ಮೊಟಕುಗೊಳಿಸಿದರು.

ಸಭೆ ಅರ್ಧಕ್ಕೆ ಮೊಟಕುಗೊಳಿಸಿದ ಬಳಿಕ ಚುಂಚನಗಿರಿಯತ್ತ ಸಚಿವ ಹಾಗೂ ಶಾಸಕರು ದೌಡಾಯಿಸಿದರು.
ಮತ್ತೆ ಇದೇ ತಿಂಗಳ 29 ಕ್ಕೆ ಕೆಡಿಪಿ ಸಭೆ ನಡೆಸುವಂತೆ ಸೂಚನೆಯನ್ನು ಉಸ್ತುವಾರಿ ಸಚಿವ ಪುಟ್ಟರಾಜು ನೀಡಿದರು.

ಸಿಎಂ ಚುಂಚನಗಿರಿಗೆ ಭೇಟಿ ನೀಡಿ ಶತಾಯುಷಿ ಶಿವಕುಮಾರ ಸ್ವಾಮೀಜಿ ಆರೋಗ್ಯ ವಿಚಾರಣೆ ನಡೆಸುತ್ತಿದ್ದು, ಸಿಎಂ ಆಗಮಿಸಿದ ವೇಳೆ ಉಸ್ತುವಾರಿ ಸಚಿವ ಹಾಗೂ ಶಾಸಕರು ಹಾಜರಿರಬೇಕು. ಆದ್ದರಿಂದ ಎಲ್ಲಾ ಶಾಸಕರು ಅಲ್ಲಿಗೆ ತೆರಳುತ್ತಿದ್ದೇವೆ. ಯಾರೂ ಅನ್ಯತಾ ಭಾವಿಸದಂತೆ ಮನವಿ ಮಾಡಿ ಸಭೆಯಿಂದ ಉಸ್ತುವಾರಿ ಸಚಿವ ಪುಟ್ಟರಾಜು ತೆರಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments