Webdunia - Bharat's app for daily news and videos

Install App

ಇಂದಿನಿಂದ ಕರ್ನಾಟಕದ ಶಾಸಕರಿಗೆ ರೆಸ್ಟ್!

Webdunia
ಮಂಗಳವಾರ, 14 ಫೆಬ್ರವರಿ 2017 (10:23 IST)
ಬೆಂಗಳೂರು: ಇಂದು ರಾಜ್ಯ ವಿಧಾನಮಂಡಲ ಅಧಿವೇಶನ ಕೊನೆಗೊಳ್ಳಲಿದೆ. ಇದರೊಂದಿಗೆ ಖಾಲಿ ಖಾಲಿ ಕುರ್ಚಿಗಳ ನಡುವೆ ನಡೆದ ಏಳು ದಿನಗಳ ಕಿರು ಅಧಿವೇಶನಕ್ಕೆ ತೆರೆ ಬೀಳಲಿದೆ.

 
ಕಂಬಳ ವಿಧೇಯಕ,  ಬರ ಚರ್ಚೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಈ ಕಿರು ಅವಧಿಯ ಅಧಿವೇಶನದಲ್ಲಿ ಚರ್ಚಿಸಲಾಗಿತ್ತು. ಆದರೆ ಎಲ್ಲಾ ದಿನವೂ ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರ ಕೊರತೆ ಎದ್ದು ಕಾಣುತ್ತಿತ್ತು.

ಅಂತೂ ಶಾಸಕರಿಗೆ ಅಧಿವೇಶನದಿಂದ ರೆಸ್ಟ್ ಸಿಕ್ಕಿದಂತಾಗಿದೆ.  ಈ ನಡುವೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ರಮೇಶ್ ಜಾರಕಿಹೊಳಿ ಕೈ ಬಿಡಲು ನಿನ್ನೆ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಅದು ಇಂದೂ ಮುಂದುವರಿಯುವ ಸಾಧ್ಯತೆಯಿದೆ. ಕಿರು ಅವಧಿಯ ಅಧಿವೇಶನವಾಗಿದ್ದರೂ,  ಜನರ ಸಮಸ್ಯೆಗಳ ಚರ್ಚೆಗಿಂತ ಧರಣಿ, ಗದ್ದಲಗಳು, ಹಾಗೂ ಶಾಸಕರ ಗೈರಿನ ನಡುವೆಯೇ ಕಳೆದು ಹೋಗುತ್ತಿರುವುದು ವಿಪರ್ಯಾಸವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಸರ್ಕಾರದಿಂದಾಗಿ ದಿನಬಳಕೆ ವಸ್ತುಗಳಿಗೂ ಇನ್ನು ಝಡ್ ಪ್ಲಸ್ ಭದ್ರತೆ ಕೊಡಬೇಕು

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಮಧ್ಯಪ್ರದೇಶ: ಆಸ್ಪತ್ರೆಯೊಳಗೆ ಎಲ್ಲರು ಇರುವಾಗಲೇ ನರ್ಸಿಂಗ್ ವಿದ್ಯಾರ್ಥಿಯನ್ನು ಕತ್ತು ಸೀಳಿ ಕೊಂದ ಗೆಳೆಯ

ಮೇಘಾಲಯ ಹನಿಮೂನ್ ಪ್ರಕರಣದ ಎಫೆಕ್ಟ್‌: ಇನ್ಮುಂದೆ ಪ್ರವಾಸಿಗರಿಗೆ ಹೊಸ ನಿಯಮ ಜಾರಿ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಮುಂದಿನ ಸುದ್ದಿ
Show comments