Webdunia - Bharat's app for daily news and videos

Install App

ಯಾರಿಂದ ತೊಂದರೆ ಇದ್ಯೋ ಅವರ ನಿರ್ನಾಮಕ್ಕೆ ಯತ್ನ: ಡಿಕೆಶಿ

Webdunia
ಗುರುವಾರ, 26 ಮೇ 2022 (14:33 IST)
ಬೆಂಗಳೂರು : ಬಿಜೆಪಿಗೆ ಯಾರಿಂದ ತೊಂದರೆಯಾಗುತ್ತಿದೆ, ಅಂತಹವರನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ.

ಒಂದೋ ಅವರೊಂದಿಗೆ ಹೋಗಬೇಕು ಇಲ್ಲವೇ ಅವರಿಗೆ ಶರಣಾಗಬೇಕು. ಚಾರ್ಜ್ ಶೀಟ್ನಿಂದ ಹೊಸದಾಗಿ ಏನೂ ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು ನ್ಯಾಯ, ನೀತಿ, ಸತ್ಯ, ಧರ್ಮ, ಕಾನೂನು ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಇದನ್ನು ಎದುರಿಸುತ್ತೇನೆ ಎಂದರು.

ಚಾರ್ಜ್ ಶೀಟ್ ಫೈಲ್ ಮಾಡಿರುವ ಬಗ್ಗೆ ನನಗೆ ಮಾಧ್ಯಮದಿಂದ ತಿಳಿಯಿತು. ನನಗೆ ಅದರ ಕಾಪಿ ಇನ್ನೂ ಸಿಕ್ಕಿಲ್ಲ. ಸಾಮಾನ್ಯವಾಗಿ 6 ತಿಂಗಳಲ್ಲಿ ಚಾರ್ಜ್ ಶೀಟ್ ಫೈಲ್ ಮಾಡುತ್ತಾರೆ. ನನ್ನ ಮೇಲೆ ಬಹಳ ದೊಡ್ಡ ತನಿಖೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments