Webdunia - Bharat's app for daily news and videos

Install App

19 ರಿಂದ 29 ನೇ ತಾರೀಖಿನ ವರೆಗೆ ನಡೆಯಲಿರುವ ಫಲಪುಷ್ಪ ಪ್ರದರ್ಶನ

Webdunia
ಶನಿವಾರ, 14 ಜನವರಿ 2023 (18:31 IST)
ಸಿಲಿಕಾನ್ ಸಿಟಿಯ ಪ್ರೇಮಿಗಳ ನೆಚ್ಚಿನ ತಾಣ ಹಾಗೂ ವಾಯುವಿಹಾರಿಗಳ ಸ್ವರ್ಗ ಎಂದು ಕರೆಸಿಕೊಳ್ಳುವ ಲಾಲ್ ಬಾಗ್ ನಲ್ಲಿ ಪ್ರತಿ ವರ್ಷ ದಂತೆ ಈ ವರ್ಷವೂ ಗಣರಾಜ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ರಾಜಧಾನಿ ಜನ್ರಿಗೆ 213 ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿದ್ದು ಈ ಫಲಪುಷ್ಪ ಪ್ರದರ್ಶನವನ್ನು ಹತ್ತಿರದಿಂದ ನೋಡಿ ಕಣ್ತುಂಬಿಕ್ಕೋಳ್ಳೋಕೆ ಲಾಲ್ ಬಾಗ್ ಸಿದ್ದವಾಗ್ತಾ ಇದೆ. ಹಾಗಾದ್ರೆ ಈ ಬಾರಿ ಫಲಪುಷ್ಪ ಪ್ರದರ್ಶನದ ತಯಾರಿ ನಡಿತಾ ಇದೆ.
 
ಪ್ರತಿ ವರ್ಷ ಸಸ್ಯ ಕಾಶಿ ಲಾಲ್ ಬಾಗ್ ನಲ್ಲಿ ಹೂವಿನ ಲೋಕ ಮೇಳೈಸುತ್ತೆ.  ಕಳೆದ ಎರೆಡು ವರ್ಷಗಳಿಂದ ಕರೋನಾ ಹಿನ್ನಲೆ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬ್ರೇಕ್ ಹಾಕಲಾಗಿತ್ತು. ಆದರೆ ಈ ಬಾರಿ ಕರೋನ ಸೋಂಕು ಕಡಿಮೆಯಾಗಿದ್ದು  ಸಿಲಿಕಾನ್ ಸಿಟಿಯಲ್ಲಿ ಎಲ್ಲ ಚಟುವಟಿಕೆಗಳು ಗರಿಗೇದರಿದ್ದು ಜನರೆಲ್ಲ ಮತ್ತೆ ಲವಲವಿಕೆಯಿಂದ ಮನೆಯಿಂದ ಹೊರಗಡೆ ಬರುತಿದ್ದು, ಹೀಗಾಗಿ  ಲಾಲ್ ಬಾಗ್ ನಲ್ಲಿ ಹೂವಿನ ಲೋಕ ಅನಾವರಣಗೊಳ್ಳಲಿದ್ದು,ಇದಕ್ಕೆ ಈಗಾಗಲೇ ಭರದ ಸಿದ್ಧತೆ ಆರಂಭ ಗೊಂಡಿದೆ .
 
 ಈ ಬಾರಿ ಪ್ಲವರ್ ಶೋ ವಿಶೇಷ ವೆನೆಂದ್ರೆ ಮೊದಲ ಬಾರಿಗೆ ಪ್ರದರ್ಶನದ ಮುಖ್ಯ ವಿಷಯವನ್ನು ಗಾಜಿನ ಮನೆಯ ಹೊರಗಿನ ವಿಶೇಷ ಮಂಟಪದಲ್ಲಿ ಚಿತ್ರಿಸಲಾಗುತ್ತೆ 1,500 ವರ್ಷಗಳ ಬೆಂಗಳೂರು ಇತಿಹಾಸ ಆಧಾರಿತ ಪರಿಕಲ್ಪನೆಯನ್ನು ಈ ವರ್ಷದ ಮಖ್ಯ ವಿಷಯವನ್ನಾಗಿಕೊಂಡಿದೆ  ಈ ವರ್ಷದ ಮಖ್ಯ  ಗಾಜಿನ ಮನೆಯಲ್ಲಿ ಅಲಂಕಾರಿಕ ಸಸ್ಯಗಳು  ಆಯ್ದ ಕತ್ತರಿಸಿದ ಹೂವುಗಳ ವ್ಯವಸ್ಥೆ ಮತ್ತು ಪ್ರದರ್ಶನಕ್ಕೆ ಮುಖ್ಯ ಗಮನವನ್ನು ನೀಡಲಾಗುತ್ತಿದೆ, ಊಟಿ ಹಾಗೂ ಹಲವು ಕಡೆಗಳಿಂದ ಹೂವಿನ ಗಿಡಗಳನ್ನು ತರಿಸಿಕೊಳ್ಳಲಾಗುತತ್ತಿದೆ, ಇನ್ನು ಪ್ಲವರ್ ಶೋ ನ ಉಘ್ಘಾಟನೆಯನ್ನು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು  ,ತೋಟಗಾರಿಕೆ ಸಚಿವರು ಶಾಸಕ ಶ್ರೀ.ಉದಯ್.ಬಿ. ಗರುಡಾಚರ್  ಎಂ.ಪಿ. ಶ್ರೀ. ತೇಜಸ್ವಿ ಸೂರ್ಯ, ಸೇರಿದಂತೆ ಅನೇಕ ಗಣ್ಯರು ನೇರವೇರಿಸಲಿದ್ದಾರೆ .
 
 ಫಲಪುಷ್ಪ ಪ್ರದರ್ಶನದ ತಾಯಾರಿ ಅದ್ದೂರಿಯಾಗಿ ಸಾಗಿ ಬರುತ್ತಿದ್ದು ಬೆಂಗಳೂರಿಗರಂತೂ ಹೂವಿನ ಸೌಂದರ್ಯವನ್ನು ನೋಡಿ ಕಣ್ಣು ತುಂಬಿಸಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ .
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments