Webdunia - Bharat's app for daily news and videos

Install App

ಹುಡುಗಿಯರ ಕಣ್ಣಿಗೆ ಕುತ್ತು ತಂದ ಸೀತಾಫಲ ಹಣ್ಣಿನ ಬೀಜ

Webdunia
ಬುಧವಾರ, 10 ಅಕ್ಟೋಬರ್ 2018 (14:17 IST)
ಕೊಪ್ಪಳ : ಸೌಂದರ್ಯಕ್ಕೆ ಮಾರು ಹೋಗಿ  ಹುಡುಗಿಯರು ಎಂತಹ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ. ಆದರೆ ಇದೀಗ  ಮಕ್ಕಳ ಸೌಂದರ್ಯವನ್ನು ಹೆಚ್ಚಿಸಲು ತಾಯಂದಿರು ಅವರ  ಕಣ್ಣಿಗೆ ಕುತ್ತುತಂದ ಘಟನೆ ಕೊಪ್ಪಳದಲ್ಲಿ ನಡೆದಿದೆ.


ಹಣವಾಳ ಗ್ರಾಮದ ಅನಿತಾ, ಹಾಗೂ ಜಂಗಮರ ಕಲ್ಗುಡಿ ಗ್ರಾಮದ ಚಾತುರ್ಯ ಕಣ್ಣಿಗೆ ಕುತ್ತು ತಂದುಕೊಂಡ ಹುಡುಗಿಯರು. ಎರಡು ಪ್ರತ್ಯೀಕ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಅನಿತಾ ಹಾಗೂ ಚಾತುರ್ಯನ ಅಮ್ಮಂದಿರು ನಮ್ಮ ಮಕ್ಕಳ ಕೂದಲು ಕಪ್ಪಾಗಿ ಆಗುತ್ತವೆ ಅಲ್ಲದೇ ತಲೆಯಲ್ಲಿ ಹೇನಿನ ಸಮಸ್ಯೆ ಇರಲ್ಲ ಎಂದು ಸೀತಾಫಲ ಹಣ್ಣಿನ ಬೀಜವನ್ನು ಮಿಕ್ಸಿಯಲ್ಲಿ ಹಾಕಿ ಅದನ್ನು ಪೇಸ್ಟ್ ಮಾಡಿ ರಾತ್ರಿ ತಲೆಗೆ ಹಚ್ಚಿದ್ದಾರೆ. ಆದರೆ ಆ ಬೀಜದ ವಿಷಭರಿತ ರಾಸಾಯನಿಕವು ಕಣ್ಣಿನ ಒಳಗೆ ಹೋಗಿ ಕಣ್ಣುಗಳು ಮಂಜು ಮಂಜಾಗಿ ಕಂಡಿವೆ.


ಇದರಿಂದ ಆತಂಕಗೊಂಡ ಪೋಷಕರು ಗಂಗಾವತಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇಬ್ಬರಿಗೂ ಚಿಕಿತ್ಸೆ ನೀಡಿದ ವೈದ್ಯರು ಕಣ್ಣಿನ ದೋಷದಿಂದ ಇಬ್ಬರನ್ನು ಪಾರು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments