ಕೇಂದ್ರ ಸರ್ಕಾರ ನಿರ್ಭಯ ನಿಧಿ ಅಡಿಯಲ್ಲಿ ೧೪ ಕೋಟಿ ರುಪಾಯಿ ಎಫ್ ಎಸ್ ಎಲ್ ಬಿಡುಗಡೆ

Webdunia
ಮಂಗಳವಾರ, 3 ಆಗಸ್ಟ್ 2021 (18:40 IST)
ಕೇಂದ್ರ ಸರ್ಕಾರ ನಿರ್ಭಯ ನಿಧಿ ಅಡಿಯಲ್ಲಿ ೧೪ ಕೋಟಿ ರುಪಾಯಿಯನ್ನು ಎಫ್ ಎಸ್ ಎಲ್ ಬಿಡುಗಡೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ತಂಡವನ್ನು ಬಲಪಡಿಸಲು ಇಲಾಖೆ ಂಎರಡು ಪಟ್ಟು ಕಾರ್ಮಿಕರನ್ನು ಮತ್ತು ಮೊಬೈಲ್ ಲ್ಯಾಬ್‌ಗಳನ್ನು ಅಳವಡಿಸಿಕೊಳ್ಳಲಿದೆ. ಇದರಿಂದ ತನಿಖೆಯನ್ನು ಚುರುಕುಗೊಳಿಸುವ ಆಶಾಭಾವನೆ ಹೊಂದಿದೆ.   
ಮಹಿಳೆಯರ ಮೇಲಿನ ದೌರ್ಜನ್ಯ , ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ತನಿಖೆಯಲ್ಲಿ ವಿಧಿವಿಜ್ಞಾನ ಪ್ರಮುಖ ಪಾತ್ರವಹಿಸುತ್ತದೆ.
ಎಫ್‌ಎಸ್‌ಎಲ್ ವರದಿ ನೀಡುವಲ್ಲಿ ವಿಳಂಬವಾಗುತ್ತಿತ್ತು. ಪ್ರಕರಣಗಳು ಶೀಘ್ರವಾಗಿ ಇತ್ಯರ್ಥವಾಗದೆ ತಲೆನೋವಾಗಿತ್ತು. ಈಗ ಕಾರ್ಮಿಕರ ಹೆಚ್ಚಳ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಮೊಬೈಲ್ ಲ್ಯಾಬ್ ಗಳ ಅಳವಡಿಕೆ ಆಶಾಭಾವನೆ ಮೂಡಿಸಿದೆ ಎಂದು ಎಫ್‌ಎಸ್‌ಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ವಿಧಿವಿಜ್ಞಾನದಲ್ಲಿ ಪರಿಣಿತಿ ಹೊಂದಿರುವ ಪೊಲೀಸ್ ಅಧಿಕಾರಿಗಳು ಅಪರಾಧ ನಡೆದ ಸ್ಥಳಕ್ಕೆ ಬೇಟಿ ನೀಡಿ ಸಾಕ್ಷಗಳನ್ನು ಸಂಗ್ರಹಿಸಲು ಎಫ್‌ಎಸ್‌ಎಲ್ ಕಾರ್ಮಿಕರನ್ನು ಹೆಚ್ಚಳ ಮಾಡಲು ಹೊರಟಿರುವದು ಹೊಸ ಹಜ್ಜೆ ಇಟ್ಟಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಮುಂದಿನ ಸುದ್ದಿ