Webdunia - Bharat's app for daily news and videos

Install App

ಜೆಡಿಎಸ್ MLC ದುಂಡಾವರ್ತನೆಗೆ ಸಚಿವ ಫುಲ್ ಗರಂ

Webdunia
ಭಾನುವಾರ, 26 ಏಪ್ರಿಲ್ 2020 (20:57 IST)
ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಹಾಗೂ ಆತನ ಮಗನ ದುಂಡಾವರ್ತನೆಗೆ ಸಚಿವರೊಬ್ಬರು ಕಿಡಿಕಾರಿದ್ದಾರೆ.

ಪರ್ತಕರ್ತರು ಹಾಗೂ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿರೋ ಕೆ.ಟಿ.ಶ್ರೀಕಂಠೇಗೌಡನ ಪುತ್ರನ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಶ್ರೀಕಂಠೇಗೌಡರನ್ನೂ ಕಾನೂನು ಸುಮ್ಮನೆ ಬಿಡೋದಿಲ್ಲ ಅಂತ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಮಗನನ್ನು ಎತ್ತಿಕಟ್ಟಿ ಕೊರೊನಾ ವೈರಸ್ ತಡೆಗಾಗಿ ನಡೆಯುತ್ತಿರುವ ಲಾಕ್ ಡೌನ್ ಸಮಯದಲ್ಲಿ ದುಂಡಾವರ್ತನೆ ತೋರಿರೋದು ಸರಿಯಲ್ಲ.

ಲಾಕ್ ಡೌನ್ ಸಮಯದಲ್ಲಿ ಪದೇ ಪದೇ ಈ ಥರದ ಘಟನೆಗಳು ಮರುಕಳಿಸಬಾರದು ಅಂತ ರಾಮುಲು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments