Webdunia - Bharat's app for daily news and videos

Install App

ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು: ಪರಮೇಶ್ವರ್

Webdunia
ಭಾನುವಾರ, 16 ಜುಲೈ 2023 (09:21 IST)
ತುಮಕೂರು : ಅಭಿವೃದ್ದಿ ಕೆಲಸಕ್ಕಿಂತ ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು. ಈ ಕಾರಣಕ್ಕೆ ಬಜೆಟ್ನಲ್ಲಿ ಹೊಸ ಅಭಿವೃದ್ಧಿ ಕೆಲಸಕ್ಕೆ ಹಣ ಮೀಸಲಿಟ್ಟಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ತುಮಕೂರು ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಬಳಿಕ ಮಾಧ್ಯಮವರೊಂದಿಗೆ ಅವರು ಮಾತನಾಡಿದದರು. ಈ ವೇಳೆ ತುಮಕೂರಿಗರ ಮೆಟ್ರೋ ರೈಲಿನ ಕನಸು ಯಾವಾಗ ನನಸಾಗುತ್ತದೆ ಎಂಬ ಪ್ರಶ್ನೆಗೆ, ಈಗ ನಮ್ಮ ಸರ್ಕಾರದ ಮೊದಲ ಆದ್ಯತೆ 5 ಗ್ಯಾರಂಟಿಗಳನ್ನು ಈಡೇರಿಸುವುದು.

ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಈಗ ನಾವು ಮಂಡಿಸಿದ ಬಜೆಟ್ ಕೇವಲ ಗ್ಯಾರಂಟಿ ಯೋಜನೆಯ ಹಣದ ಖರ್ಚು ಹೊಂದಿಸಲು ಮಾಡಿರುವಂತಹ ಬದಲಾವಣೆಯ ಬಜೆಟ್ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments