Webdunia - Bharat's app for daily news and videos

Install App

ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು: ಪರಮೇಶ್ವರ್

Webdunia
ಭಾನುವಾರ, 16 ಜುಲೈ 2023 (09:21 IST)
ತುಮಕೂರು : ಅಭಿವೃದ್ದಿ ಕೆಲಸಕ್ಕಿಂತ ಗ್ಯಾರಂಟಿ ಈಡೇರಿಕೆಯೇ ನಮ್ಮ ಮೊದಲ ಆದ್ಯತೆಯಾಗಿತ್ತು. ಈ ಕಾರಣಕ್ಕೆ ಬಜೆಟ್ನಲ್ಲಿ ಹೊಸ ಅಭಿವೃದ್ಧಿ ಕೆಲಸಕ್ಕೆ ಹಣ ಮೀಸಲಿಟ್ಟಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ತುಮಕೂರು ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ಬಳಿಕ ಮಾಧ್ಯಮವರೊಂದಿಗೆ ಅವರು ಮಾತನಾಡಿದದರು. ಈ ವೇಳೆ ತುಮಕೂರಿಗರ ಮೆಟ್ರೋ ರೈಲಿನ ಕನಸು ಯಾವಾಗ ನನಸಾಗುತ್ತದೆ ಎಂಬ ಪ್ರಶ್ನೆಗೆ, ಈಗ ನಮ್ಮ ಸರ್ಕಾರದ ಮೊದಲ ಆದ್ಯತೆ 5 ಗ್ಯಾರಂಟಿಗಳನ್ನು ಈಡೇರಿಸುವುದು.

ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಈಗ ನಾವು ಮಂಡಿಸಿದ ಬಜೆಟ್ ಕೇವಲ ಗ್ಯಾರಂಟಿ ಯೋಜನೆಯ ಹಣದ ಖರ್ಚು ಹೊಂದಿಸಲು ಮಾಡಿರುವಂತಹ ಬದಲಾವಣೆಯ ಬಜೆಟ್ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments