Webdunia - Bharat's app for daily news and videos

Install App

ಮೊಟ್ಟೆ ಮಾರಾಟದಿಂದ ಫುಲ್ ಖುಷ್ ಆದ ಸಚಿವ

Webdunia
ಗುರುವಾರ, 7 ಮೇ 2020 (20:22 IST)
ಕೋಳಿ ಮಾಂಸ ಹಾಗೂ ಮೊಟ್ಟೆ ಮಾರಾಟದಿಂದಾಗಿ ಸಚಿವರೊಬ್ಬರು ಫುಲ್ ಖುಷ್ ಆಗಿದ್ದಾರೆ.  

ಸದ್ಯ ಕುಕ್ಕುಟೋದ್ಯಮ ಚೇತರಿಕೆ ಕಾಣುತ್ತಿದ್ದು, ಕೋಳಿ ಮಾಂಸ ಮತ್ತು ಮೊಟ್ಟೆಯ ಮಾರಾಟದಲ್ಲಿ ಗಣನೀಯವಾದ ಏರಿಕೆಯಾಗಿರುವುದು ಸಂತಸ ತಂದಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

 ಕೋವಿಡ್-19 ಲಾಕ್‌ಡೌನಗಿಂತ ಮೊದಲು ರಾಜ್ಯದಲ್ಲಿ ಪ್ರತಿ ದಿನ ಸುಮಾರು 600 ರಿಂದ 700 ಮೆಟ್ರಿಕ್ ಟನ್ ಕೋಳಿ ಮಾಂಸ ಮಾರಾಟವಾಗುತ್ತಿತ್ತು. ಲಾಕ್‌ಡೌನ ಅವಧಿಯಲ್ಲಿ  ಪ್ರತಿ ದಿನ ಸುಮಾರು 85.14 ಮೆಟ್ರಿಕ್ ಟನ್‌ಗೆ ಇಳಿಕೆಯಾಗಿರುವುದು ಕಂಡುಬಂದಿತು. ಪ್ರತಿದಿನ ನಿರಂತರವಾಗಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಿದ್ದು ಸಾರ್ವಜನಿಕರ ಬಳಕೆಗೆ ಕೋಳಿ ಮಾಂಸ ಲಭ್ಯವಾಗುವಂತೆ ಮಾಡಿರುವುದರಿಂದ ಸದ್ಯ ಕೋಳಿ ಮಾಂಸದ ಬಳಕೆ ಸುಮಾರು 368.54 ಮೆಟ್ರಿಕ ಟನ್‌ಗೆ ಏರಿದೆ ಎಂದಿದ್ದಾರೆ.   
ರಾಜ್ಯದಲ್ಲಿ ಲಾಕ್‌ಡೌನ್ ಅವಧಿಗೂ ಪೂರ್ವದಲ್ಲಿ ಪ್ರತಿ ದಿನ ಸುಮಾರು 130 ರಿಂದ 150 ಲಕ್ಷ ಕೋಳಿ ಮೊಟ್ಟೆ ಸಾರ್ವಜನಿಕರು ಸೇವಿಸುತ್ತಿದ್ದರು. ಕೋವಿಡ್-19 ಲಾಕ್‌ಡೌನ ಅವಧಿಯಲ್ಲಿ ಕೋಳಿ ಮೊಟ್ಟೆ ಬಳಕೆಯ ಪ್ರಮಾಣ 37 ಲಕ್ಷಕ್ಕೆ ಇಳಿಕೆಯಾಗಿತ್ತು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮೊಟ್ಟೆ ಮತ್ತು ಮಾಂಸದ ಬಳಕೆ ಹೆಚ್ಚಿಸುವಲ್ಲಿ ಇಲಾಖೆಯಿಂದ ಸಾಕಷ್ಟು ಕ್ರಮಕೈಗೊಳ್ಳಲಾಗಿತ್ತು. ಸದ್ಯ ಮೊಟ್ಟೆಯ ಬಳಕೆ 107.88 ಲಕ್ಷಗಳಿಗೆ ಏರಿಕೆಯಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments