ಫೈನ್ ಡಿಸ್ಕೌಂಟ್ಗೆ ಫುಲ್ ರೆಸ್ಪಾನ್ಸ್

Webdunia
ಮಂಗಳವಾರ, 7 ಫೆಬ್ರವರಿ 2023 (08:14 IST)
ಬೆಂಗಳೂರು : ಸಾರಿಗೆ ನಿಯಮ ಉಲ್ಲಂಘನೆ ದಂಡ ಪಾವತಿಸಲು ನೀಡಿದ್ದ ಶೇ.50ರಷ್ಟು ರಿಯಾಯಿತಿ ಅವಧಿ ಮತ್ತೆ ವಿಸ್ತರಣೆ ಆಗುತ್ತಾ..? ರಾಜ್ಯ ಸರ್ಕಾರ ರಿಯಾಯಿತಿ ನೀಡಿದ ಬೆನ್ನಲ್ಲೇ ಸಾರಿಗೆ ನಿಯಮ ಉಲ್ಲಂಘಿಸಿದ್ದ ವಾಹನ ಸವಾರರು ದಂಡ ಪಾವತಿಸಿ ಪ್ರಕರಣಗಳಿಂದ ಮುಕ್ತರಾಗ್ತಿದ್ದಾರೆ.

ಕೋಟಿ ಕೋಟಿ ದಂಡ ಸಂಗ್ರಹ ಆಗ್ತಿದೆ. ಮೂರೇ ಮೂರು ದಿನದಲ್ಲಿ 30 ಕೋಟಿ ದಂಡ ವಸೂಲಿ ಆಗಿದೆ. ಇದೇ ಶನಿವಾರ ಅಂದ್ರೆ ಫೆಬ್ರವರಿ 11ರ ತನಕ ವಿನಾಯಿತಿ ಅವಕಾಶ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಬಹುದು.

ಸರ್ಕಾರ ನೀಡಿರೋ ಕಾಲಾವಧಿಯಲ್ಲಿ ದಂಡ ಪಾವತಿ ಮಾಡೋದು ಕಷ್ಟ. ಹೀಗಾಗಿ ಮಾರ್ಚ್ 11ರವರೆಗೆ ಅವಧಿ ವಿಸ್ತರಿಸುವಂತೆ ಸವಾರರು ಟ್ವೀಟ್  ಮೂಲಕ ಮನವಿ ಮಾಡಿಕೊಳ್ತಿದ್ದಾರೆ. 

ಸದ್ಯ 1 ಕೋಟಿ 80 ಲಕ್ಷ ನಿಯಮ ಉಲ್ಲಂಘನೆ ಪ್ರಕರಣಗಳಿವೆ. ಅದರಲ್ಲಿ 3 ದಿನದಲ್ಲಿ ಕೇವಲ 8 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ದಂಡ ಪಾವತಿ ವೇಳೆ ಹಲವು ಕಡೆಗಳಲ್ಲಿ ಸರ್ವರ್ ಡೌನ್, ಟೆಕ್ನಿಕಲ್ ಸಮಸ್ಯೆಗಳು ಎದುರಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments