Webdunia - Bharat's app for daily news and videos

Install App

ಫೈನ್ ಡಿಸ್ಕೌಂಟ್ಗೆ ಫುಲ್ ರೆಸ್ಪಾನ್ಸ್

Webdunia
ಮಂಗಳವಾರ, 7 ಫೆಬ್ರವರಿ 2023 (08:14 IST)
ಬೆಂಗಳೂರು : ಸಾರಿಗೆ ನಿಯಮ ಉಲ್ಲಂಘನೆ ದಂಡ ಪಾವತಿಸಲು ನೀಡಿದ್ದ ಶೇ.50ರಷ್ಟು ರಿಯಾಯಿತಿ ಅವಧಿ ಮತ್ತೆ ವಿಸ್ತರಣೆ ಆಗುತ್ತಾ..? ರಾಜ್ಯ ಸರ್ಕಾರ ರಿಯಾಯಿತಿ ನೀಡಿದ ಬೆನ್ನಲ್ಲೇ ಸಾರಿಗೆ ನಿಯಮ ಉಲ್ಲಂಘಿಸಿದ್ದ ವಾಹನ ಸವಾರರು ದಂಡ ಪಾವತಿಸಿ ಪ್ರಕರಣಗಳಿಂದ ಮುಕ್ತರಾಗ್ತಿದ್ದಾರೆ.

ಕೋಟಿ ಕೋಟಿ ದಂಡ ಸಂಗ್ರಹ ಆಗ್ತಿದೆ. ಮೂರೇ ಮೂರು ದಿನದಲ್ಲಿ 30 ಕೋಟಿ ದಂಡ ವಸೂಲಿ ಆಗಿದೆ. ಇದೇ ಶನಿವಾರ ಅಂದ್ರೆ ಫೆಬ್ರವರಿ 11ರ ತನಕ ವಿನಾಯಿತಿ ಅವಕಾಶ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಬಹುದು.

ಸರ್ಕಾರ ನೀಡಿರೋ ಕಾಲಾವಧಿಯಲ್ಲಿ ದಂಡ ಪಾವತಿ ಮಾಡೋದು ಕಷ್ಟ. ಹೀಗಾಗಿ ಮಾರ್ಚ್ 11ರವರೆಗೆ ಅವಧಿ ವಿಸ್ತರಿಸುವಂತೆ ಸವಾರರು ಟ್ವೀಟ್  ಮೂಲಕ ಮನವಿ ಮಾಡಿಕೊಳ್ತಿದ್ದಾರೆ. 

ಸದ್ಯ 1 ಕೋಟಿ 80 ಲಕ್ಷ ನಿಯಮ ಉಲ್ಲಂಘನೆ ಪ್ರಕರಣಗಳಿವೆ. ಅದರಲ್ಲಿ 3 ದಿನದಲ್ಲಿ ಕೇವಲ 8 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ದಂಡ ಪಾವತಿ ವೇಳೆ ಹಲವು ಕಡೆಗಳಲ್ಲಿ ಸರ್ವರ್ ಡೌನ್, ಟೆಕ್ನಿಕಲ್ ಸಮಸ್ಯೆಗಳು ಎದುರಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments