Webdunia - Bharat's app for daily news and videos

Install App

ಕರ್ನಾಟಕ ಬಂದ್‌ಗೆ ಬಿಜೆಪಿಯಿಂದ ಪೂರ್ಣ ಬೆಂಬಲ:-ಬೊಮ್ಮಾಯಿ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (16:20 IST)
ಕಾವೇರಿ ನೀರಿನ ವಿಷಯವಾಗಿ ಇವತ್ತು ಸಹ ಮುಖ್ಯಮಂತ್ರಿಗಳ ಹೇಳಿಕೆ ನೋಡಿದ್ದೇನೆ. ಈಗ 3 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಸರಿಯಾದ ವಾದ ಮಂಡನೆ ಮಾಡಿದ್ದರೆ ಇಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ಅಂತಾ ಮಾಜಿ ಸಿ ಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಕುಡಿವ ನೀರಿಗೆ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಯೇ ಆಗಿರಲಿ, ಕೃಷ್ಣೆಯ ಆಗಿರಲಿ ಸರ್ಕಾರ ಜನರ ಹಿತರಕ್ಷಣೆ ಮಾಡಬೇಕು. ಸರ್ಕಾರ ಎಡವಿದರೆ ನಾವು ಹೋರಾಟ ಮಾಡುತ್ತೇವೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments