Webdunia - Bharat's app for daily news and videos

Install App

ಕರ್ನಾಟಕ ಬಂದ್‌ಗೆ ಬಿಜೆಪಿಯಿಂದ ಪೂರ್ಣ ಬೆಂಬಲ:-ಬೊಮ್ಮಾಯಿ

Webdunia
ಶುಕ್ರವಾರ, 29 ಸೆಪ್ಟಂಬರ್ 2023 (16:20 IST)
ಕಾವೇರಿ ನೀರಿನ ವಿಷಯವಾಗಿ ಇವತ್ತು ಸಹ ಮುಖ್ಯಮಂತ್ರಿಗಳ ಹೇಳಿಕೆ ನೋಡಿದ್ದೇನೆ. ಈಗ 3 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್‌ ನೀರು ಹರಿಸಲು ಆದೇಶ ಬಂದಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಸರಿಯಾದ ವಾದ ಮಂಡನೆ ಮಾಡಿದ್ದರೆ ಇಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ಅಂತಾ ಮಾಜಿ ಸಿ ಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಕುಡಿವ ನೀರಿಗೆ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಯೇ ಆಗಿರಲಿ, ಕೃಷ್ಣೆಯ ಆಗಿರಲಿ ಸರ್ಕಾರ ಜನರ ಹಿತರಕ್ಷಣೆ ಮಾಡಬೇಕು. ಸರ್ಕಾರ ಎಡವಿದರೆ ನಾವು ಹೋರಾಟ ಮಾಡುತ್ತೇವೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments