Webdunia - Bharat's app for daily news and videos

Install App

ಸರಕಾರಿ ಗೌರವದೊಂದಿಗೆ ಪಾಟೀಲ್ ಪುಟ್ಟಪ್ಪರ ಅಂತ್ಯಕ್ರಿಯೆ

Webdunia
ಮಂಗಳವಾರ, 17 ಮಾರ್ಚ್ 2020 (18:58 IST)
ಅಗಲಿದ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಜರುಗಿತು.

 ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಗಲಿದ ಹಿರಿಯ ಪತ್ರಕರ್ತನ ಅಂತ್ಯಕ್ರಿಯೆ ಜರುಗಿತು.

ರಾಣೆಬೆನ್ನೂರ ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಅಂತ್ಯ ಕ್ರಿಯೆ  ನೆರವೇರಿಸಲಾಯಿತು.
ಗೃಹ ಸಚಿವ ಬಸವರಾಜ ಬೋಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ, ಕೂಡಲ ಸಂಗಮದ ಬಸವಮೃತ್ಯುಂಜಯ ಸ್ವಾಮೀಜಿ , ತರಳಬಾಳು ಶಾಖಾಮಠದ ಪಂಡಿತಾರಾದ್ಯ ಸ್ವಾಮೀಜಿ, ಮುಂಡರಗಿಯ ನಿಜಗುಣನಾನಂದ ಸ್ವಾಮೀಜಿ, ಶಾಸಕ ಅರುಣಕುಮಾರ ಗುತ್ತೂರ, ಜಿ.ಪಂ ಅಧ್ಯಕ್ಷ ಬಸನಗೌಡ ದೇಸಾಯಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ, ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ, ಮಾಜಿ ಸಂಸದ ಐ.ಜಿ.ಸನದಿ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments