Webdunia - Bharat's app for daily news and videos

Install App

ಅಂತ್ಯಕ್ರಿಯೆ : ಮನೆಗೆ ಹಾಕಿದ್ದ ಬೀಗ ಮುರಿದು ಕಳ್ಳತನ!

Webdunia
ಶನಿವಾರ, 18 ಫೆಬ್ರವರಿ 2023 (09:23 IST)
ಹಾಸನ : ಅಂತ್ಯಕ್ರಿಯೆಗೆ ಹೋಗಿದ್ದವರ ಮನೆಗೆ ಹಾಕಿದ್ದ ಬೀಗ ಮುರಿದು 99,500 ರೂ. ಬೆಲೆ ಬಾಳುವ ಚಿನ್ನ -ಬೆಳ್ಳಿಯ ಆಭರಣ ಹಾಗೂ ರೇಷ್ಮೆ ಸೀರೆ ಕಳವು ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹೆಂಜಗೊಂಡನಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಭಾರತಿ ನಾಯಕ್ ಎಂಬುವರು 4 ತಿಂಗಳಿನಿಂದ ಬಡಾವಣೆಯ ಬಿ.ಇಡಿ. ಕಾಲೇಜಿನ ಹಿಂಭಾಗದ ವಿಳಾಸದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತಿ ಭೀಮಾನಾಯ್ಕ ಅವರೊಂದಿಗೆ ವಾಸವಾಗಿದ್ದರು. ಭೀಮಾನಾಯ್ಕ ಅವರ ಕಾಲಿಗೆ ಗ್ಯಾಂಗ್ರಿನ್ ಆಗಿದ್ದರಿಂದ ಫೆ.3 ರಂದು ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. 

ಅಂತ್ಯಕ್ರಿಯೆಯನ್ನು ಸ್ವಂತ ಊರಾದ ಕಡೂರು ತಾಲೂಕು ಸಿಂಗಟಗೆರೆಯಲ್ಲಿ ನೆರವೇರಿಸಿ ಫೆ.16ರಂದು ಹೆಂಜಗೌಡನಹಳ್ಳಿ ಮನೆಗೆ ಬಂದಾಗ ನೋಡಿದಾಗ ಕಳ್ಳರು, ಬಾಗಿಲು ಬೀಗ ಒಡೆದು ಬೀರುವಿನ ಲಾಕರ್ ಕೀ ಮುರಿದು 99,500 ರೂ. ಬೆಲೆಬಾಳುವ 12 ಗ್ರಾಂ ತೂಕದ 4 ಜೊತೆ ಚಿನ್ನದ ಓಲೆಗಳು, 6 ಗ್ರಾಂ ತೂಕದ ಬಂಗಾರದ ಉಂಗುರ,

ಎರಡು ರೇಷ್ಮೆ ಸೀರೆಗಳು ಮತ್ತು ದೇವರ ಮನೆಯಲ್ಲಿದ್ದ ಸುಮಾರು 150 ಗ್ರಾಂ ತೂಕದ ಬೆಳ್ಳಿಯ ದೀಪದ ಕಂಬ ಕದ್ದು ಪರಾರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments