Webdunia - Bharat's app for daily news and videos

Install App

ಸಿಇಒಗಳೊಂದಿಗೆ ಐದು ತಾಸು ವಿಡಿಯೋಮುಖೇನ ಸಭೆ - ಮುಖ್ಯಮಂತ್ರಿ ಬೊಮ್ಮಾಯಿ

Webdunia
ಶುಕ್ರವಾರ, 31 ಡಿಸೆಂಬರ್ 2021 (19:21 IST)
ಬೆಂಗಳೂರು: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಅಭಿವೃದ್ಧಿಯ ಕುರಿತು ಮಾಸಿಕ ವರದಿ ಮಾಡಿದ್ದಾರೆ. ನಿರ್ಲಕ್ಷ್ಯ ಸಲ್ಲದು. ಹಳ್ಳಿಗಳತ್ತ ಹೆಚ್ಚಿನ ಪ್ರವಾಸ ಮಾಡಿ, ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸುವ ಸೂಚನೆಯ ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ಪ್ರಕಟಣೆ.
ಸುದೀರ್ಘ ಐದು ತಾಸುಗಳ ಕಾಲ ರಾಜ್ಯದ ಎಲ್ಲ ಜಿ.ಪಂ. ಸಿಇಒಗಳು ನಡೆಸಿದ ಸಿಎಂ ಮಾಧ್ಯಮದವರೊಂದಿಗೆ ಸಭೆ.
ಪ್ರಥಮ ಬಾರಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ. ಅಧಿಕಾರ ವಿಕೇಂದ್ರೀಕರಿಸಿದ ನಂತರ ಜಿ.ಪಂ. ಸಿಇಒಗಳ ಪಾತ್ರ ಮಹತ್ವದ್ದು. ಹೀಗಾಗಿ ಜಿಲ್ಲಾಧಿಕಾರಿ ಮತ್ತು ಸಿಇಒಗಳ ಪ್ರತ್ಯೇಕ ಸಭೆಯನ್ನು ಏರ್ಪಡಿಸಲಾಗಿದೆ. ಜಿ.ಪಂ. ಸಿಇಒಗಳಿಗೆ ಅಭಿವೃದ್ಧಿ ವಿಚಾರಗಳು ಪ್ರಮುಖವಾದದ್ದು ಎಂದರಿತು ಈ ಸಭೆ ಮಾಡಿದ್ದೇವೆ ಎಂದು ಹೇಳಿದರು.
ಜಲಜೀವನ್ ಮಿಷನ್, ಪ್ರಧಾನ ಮಂತ್ರಿ ಆವಾಸ್, ಬಸವ ಆವಾಸ್ ಯೋಜನೆ ಸಹಿತ ವಿವಿಧ ವಸತಿ ಯೋಜನೆಗಳ ಬಗ್ಗೆ, ನರೇಗಾದಲ್ಲಿ ಬದಲಾವಣೆ ತರುವುದು, ಬಡತನದ ರೇಖೆಗಿಂತ ಮೇಲಿರುವುದು, ಅಮೃತ್ ಯೋಜನೆ ಅನುಷ್ಠಾನ, ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳ ಸ್ಥಿತಿಗತಿ, ಶಾಲೆಗಳ ಸ್ಥಿತಿಗತಿ, ಆರೋಗ್ಯ ಇಲಾಖೆ, ಕೋವಿಡ್ ನಿರ್ವಹಣೆ, ಲಸಿಕೆ ನೀಡಿಕೆ ಮೊದಲಾದ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಹಲವಾರು ಸಲಹೆ-ಸೂಚನೆಗಳನ್ನು ಕೊಟ್ಟಿದ್ದೇವೆ. ಯಾವುದೇ ಜಿಲ್ಲೆಯ ಒಳ್ಳೆಯ ಕೆಲಸದ ಮಾಹಿತಿ ಪರಸ್ಪರ ಜಿಲ್ಲೆಗಳಲ್ಲಿ ಹಂಚಿಕೊಳ್ಳಬೇಕು. ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments