Webdunia - Bharat's app for daily news and videos

Install App

ರಾಹುಲ್ ಗಾಂಧಿ ಭದ್ರತಾ ಸಿಬ್ಬಂದಿ ಮೇಲೆ ಜಿ ಪರಮೇಶ್ವರ್ ಕೆಂಡಾಮಂಡಲ!

Webdunia
ಬುಧವಾರ, 21 ಮಾರ್ಚ್ 2018 (10:31 IST)
ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಎಸ್ ಪಿಜಿ ಸಿಬ್ಬಂದಿ ಮೇಲೆ ಸಿಡಿಮಿಡಿಗೊಂಡ ಘಟನೆ ನಡೆದಿದೆ.
 

ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದ ರಾಹುಲ್ ಗಾಂಧಿ ಭೇಟಿಗೆ ಬಂದಾಗ ಅವರ ಭದ್ರತಾ ಸಿಬ್ಬಂದಿ ಪರಮೇಶ್ವರ್ ಕಾರು ತಡೆದು ತಪಾಸಣೆಗೆ ಮುಂದಾದರು. ಇದರಿಂದ ಕೋಪಗೊಂಡ ಪರಮೇಶ್ವರ್ ನನ್ನನ್ನು ಯಾರೆಂದುಕೊಂಡಿದ್ದೀರಿ? ಎಂದು ಸಿಟ್ಟಿನಿಂದಲೇ ಪ್ರಶ್ನಿಸಿದ್ದಾರೆ. ನಂತರ ಪರಮೇಶ್ವರ್ ವಾಹನವನ್ನು ಒಳಗೆ ಕಳುಹಿಸಲು ಭದ್ರತಾ ಸಿಬ್ಬಂದಿ ಅನುವು ಮಾಡಿಕೊಟ್ಟರು.

ಇದೇ ರೀತಿ ಸ್ಥಳೀಯ ಶಾಸಕ, ಸಚಿವ ಯುಟಿ ಖಾದರ್ ವಾಹನವನ್ನೂ ಎಸ್ ಪಿಜೆ ಸಿಬ್ಬಂದಿ ತಡೆದು ತಪಾಸಣೆಗೆ ಮುಂದಾಗಿದ್ದರು. ಆದರೆ ಅದಕ್ಕೆ ಸಚಿವ ಖಾದರ್ ಅವಕಾಶ ಮಾಡಿಕೊಡಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments