ಮಲ್ಲಿಕಾ ಘಂಟಿ ಹೇಳಿಕೆಗೆ ಜಿ.ಪರಮೇಶ್ವರ್ ಗರಂ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (13:08 IST)
ಸರಕಾರದಲ್ಲಿ ಕೆಲಸವಾಗಲು ಸೂಟ್‌ಕೇಸ್ ಕೊಡಬೇಕು ಎನ್ನುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾ ಘಂಟಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗರಂ ಆಗಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ಮಲ್ಲಿಕಾ ಘಂಟಿ ಅವರೇ ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಬೇಕು. ಮನಬಂದಂತೆ ಸರಕಾರದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 
 
ಯಾರು, ಎಲ್ಲಿ, ಯಾವಾಗ ಯಾರಿಗೆ ಸೂಟಕೇಸ್‌ ಕೊಟ್ಟಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ಇಲ್ಲವಾದಲ್ಲಿ ಪುರಾವೆಗಳಿಲ್ಲದ ಹೇಳಿಕೆಗಳಿಗೆ ಅರ್ಥವಿಲ್ಲ ಎಂದು ತಿರುಗೇಟು ನೀಡಿದ್ದಾರೆ.  
 
ಕೆಲ ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಕುಲಪತಿ ಮಲ್ಲಿಕಾ ಘಂಟಿ, ಸರಕಾರದಲ್ಲಿ ಕೆಲಸವಾಗಲು ಸೂಟ್‌ಕೇಸ್ ಕೊಡಬೇಕಾಗುತ್ತದೆ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments