Webdunia - Bharat's app for daily news and videos

Install App

ಮಲ್ಲಿಕಾ ಘಂಟಿ ಹೇಳಿಕೆಗೆ ಜಿ.ಪರಮೇಶ್ವರ್ ಗರಂ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (13:08 IST)
ಸರಕಾರದಲ್ಲಿ ಕೆಲಸವಾಗಲು ಸೂಟ್‌ಕೇಸ್ ಕೊಡಬೇಕು ಎನ್ನುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾ ಘಂಟಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗರಂ ಆಗಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ಮಲ್ಲಿಕಾ ಘಂಟಿ ಅವರೇ ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಬೇಕು. ಮನಬಂದಂತೆ ಸರಕಾರದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 
 
ಯಾರು, ಎಲ್ಲಿ, ಯಾವಾಗ ಯಾರಿಗೆ ಸೂಟಕೇಸ್‌ ಕೊಟ್ಟಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ಇಲ್ಲವಾದಲ್ಲಿ ಪುರಾವೆಗಳಿಲ್ಲದ ಹೇಳಿಕೆಗಳಿಗೆ ಅರ್ಥವಿಲ್ಲ ಎಂದು ತಿರುಗೇಟು ನೀಡಿದ್ದಾರೆ.  
 
ಕೆಲ ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಕುಲಪತಿ ಮಲ್ಲಿಕಾ ಘಂಟಿ, ಸರಕಾರದಲ್ಲಿ ಕೆಲಸವಾಗಲು ಸೂಟ್‌ಕೇಸ್ ಕೊಡಬೇಕಾಗುತ್ತದೆ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿದ್ದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments