Webdunia - Bharat's app for daily news and videos

Install App

ರಂಜಾನ್ ಗೆ ಮುಸ್ಲಿಮ್ ನೌಕರರ ಕೆಲಸದ ಅವಧಿ ಕಡಿತ: ಮಹತ್ವದ ಸುದ್ದಿ ಕೊಟ್ಟ ಪರಮೇಶ್ವರ್

Krishnaveni K
ಶನಿವಾರ, 22 ಫೆಬ್ರವರಿ 2025 (09:55 IST)
ಬೆಂಗಳೂರು: ರಂಜಾನ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸರ್ಕಾರೀ ನೌಕರರಿಗೆ ಕೆಲಸದ ಅವಧಿ ಕಡಿತದ ಬಗ್ಗೆ ಗೃಹಸಚಿವ ಜಿ ಪರಮೇಶ್ವರ್ ಮಹತ್ವದ ಮಾಹಿತಿ ಕೊಟ್ಟಿದ್ದಾರೆ.

ರಂಜಾನ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ನೌಕರರ ಅವಧಿಯನ್ನು ಒಂದು ಗಂಟೆ ಕಡಿತಗೊಳಿಸಿ ಎಂದು ಕಾಂಗ್ರೆಸ್ ನಾಯಕ ಹುಸೇನ್ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಈಗಾಗಲೇ ತೆಲಂಗಾಣದಲ್ಲಿ ಸರ್ಕಾರವೇ ಈ ನಿರ್ಧಾರಕ್ಕೆ ಬಂದಿದೆ. ಕರ್ನಾಟಕದಲ್ಲೂ ಈ ವಿನಾಯ್ತಿ ನೀಡಿ ಎಂದು ಮನವಿ ಮಾಡಿದ್ದರು.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ ಪರಮೇಶ್ವರ್, ಮುಸ್ಲಿಂ ಸರ್ಕಾರೀ ನೌಕರರಿಗೆ ಕೆಲಸದ ಅವಧಿ ಕಡಿತಗೊಳಿಸಲು ಮನವಿ ಬಂದಿದೆ. ಆದರೆ ಅದರ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ, ಚರ್ಚೆಯೂ ಆಗಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಹೀಗಾಗಿ ಮುಸ್ಲಿಂ ನೌಕರರಿಗೆ ಕೆಲಸದ ಅವಧಿ ಕಡಿತವಾಗುವ ಸಾಧ್ಯತೆಯಿಲ್ಲ. ದಸರಾಗೆ, ಶಿವರಾತ್ರಿಗೆ ರಜೆ ಕೊಡುವ ಹಾಗೆ ನಮಗೂ ರಜೆ ಕೊಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

Bengaluru viral video: ಬೆಂಗಳೂರಿನಲ್ಲಿ ಬದುಕಲು ಹಿಂದಿ ಕಲಿ ಎಂದಿದ್ದ ಹಿಂದಿವಾಲನ ವರಸೆಯೇ ಚೇಂಜ್: ಹೊಸ ವಿಡಿಯೋ ನೋಡಿ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

ಮುಂದಿನ ಸುದ್ದಿ
Show comments