Webdunia - Bharat's app for daily news and videos

Install App

ಸರ್ಕಾರಿ ಕಾರಿಗೆ ಗುಡ್ ಬೈ ಹೇಳಿದ ಜಿ. ಪರಮೇಶ್ವರ್

Webdunia
ಗುರುವಾರ, 1 ಜೂನ್ 2017 (13:38 IST)
ಬೆಂಗಳೂರು: ಗೃಹಸಚಿವ ಸ್ಥಾನಕ್ಕೆ ರಾಜೀನಾಮೆಯಿತ್ತು, ಸಂಪೂರ್ಣವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕೆಲಸದ ಬಗ್ಗೆ ಗಮನಹರಿಸುವಂತೆ ಹೈಕಮಾಂಡ್ ಸೂಚಿಸಿದ ಬೆನ್ನಲ್ಲೇ ಗೃಹಸಚಿವ ಜಿ. ಪರಮೇಶ್ವರ್ ಸರ್ಕಾರಿ ಕಚೇರಿಗೆ ಗುಡ್ ಬೈ ಹೇಳಿದ್ದಾರೆ.

 
ವಿಧಾನಸೌಧದಿಂದ ಕೆಪಿಸಿಸಿ ಕಚೇರಿಗೆ ತೆರಳಲು ಸರ್ಕಾರಿ ಕಾರು ಬಿಟ್ಟು, ಖಾಸಗಿ ಕಾರನ್ನೇ ಪರಮೇಶ್ವರ್ ಬಳಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್ ಮುಂದಿನ ಸಿಎಂ ಸಿದ್ಧರಾಮಯ್ಯ ಎಂದು ಘೋಷಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ನೇರವಾಗಿ ಉತ್ತರಿಸದೇ ಮುಂದೆ ನೋಡೋಣ ಎಂದರು.

ಸದ್ಯಕ್ಕೆ ನಮ್ಮ ಗಮನ ಚುನಾವಣೆ ಮೇಲೆ ನೆಟ್ಟಿದೆ. ಮುಂದಿನ ನಿರ್ಧಾರಗಳ ಬಗ್ಗೆ ಮುಂದೆ ನೋಡೋಣ ಎಂದು ಹಾರಿಕೆಯ ಉತ್ತರ ನೀಡಿದರು. ಅಲ್ಲದೆ ಹೈಕಮಾಂಡ್ ನ ಯಾವುದೇ ನಿರ್ಧಾರಗಳ ಬಗ್ಗೆ ಪ್ರತಿಕ್ರಿಯಿಸಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments