Webdunia - Bharat's app for daily news and videos

Install App

ಸಿದ್ದರಾಮಯ್ಯ ಕಾರ್ಯನಿರ್ವಹಣೆ ಸರಿಯಿಲ್ಲ: ಹೈಕಮಾಂಡ್‌ಗೆ ಜಿ ಪರಮೇಶ್ವರ್ ಆಪ್ತರ ದೂರು

Webdunia
ಭಾನುವಾರ, 30 ಆಗಸ್ಟ್ 2015 (11:10 IST)
ಬಿಬಿಎಂಪಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ವಿರುದ್ಧ ಹೈಕಮಾಂಡ್‌ಗೆ ದೂರು ಸಲ್ಲಿಸಲಾಗಿದೆ.
  
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯನಿರ್ವಹಣೆ ಸರಿಯಾಗಿಲ್ಲ. ಜೆಡಿಎಸ್‌ನೊಂದಿಗಿನ ಮೈತ್ರಿಯಿಂದ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಇಮೇಜ್‌ಗೆ ಧಕ್ಕೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ಆಪ್ತರು ದೂರು ನೀಡಿದ್ದಾರೆ ಎನ್ನಲಾಗಿದೆ. 
 
ಜೆಡಿಎಸ್‌ ಪಕ್ಷದೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿಗೆ ಅನುಮತಿ ನೀಡಬೇಡಿ ಎಂದು ಭಿನ್ನಮತಿಯರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
  
ನಿನ್ನೆ ಸಂಜೆ ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ವರದಿಗಳು ಸಿಎಂ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಾಳಯದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments