Select Your Language

Notifications

webdunia
webdunia
webdunia
webdunia

ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಜಿ.ಪರಮೇಶ್ವರ್ ಒತ್ತಾಯ

ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಜಿ.ಪರಮೇಶ್ವರ್ ಒತ್ತಾಯ
ಬೆಂಗಳೂರು , ಬುಧವಾರ, 22 ಸೆಪ್ಟಂಬರ್ 2021 (10:12 IST)
ಬೆಂಗಳೂರು : ಪಂಜಾಬ್ ಬಳಿಕ ರಾಜ್ಯದಲ್ಲೂ 'ದಲಿತ ಸಿಎಂ' ಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ಕುರಿತು ಕಾಂಗ್ರೆಸ್ ನಾಯಕ, ಮಾಜಿ ಡಿಸಿಎಂ ಪರಮೇಶ್ವರ್ ಮಾತನಾಡಿದ್ದು, ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಬೇರೆ ಬೇರೆ ರಾಜ್ಯದಲ್ಲಿ ಹಂತ ಹಂತವಾಗಿ ನಮ್ಮ ಹೈಕಮಾಂಡ್ ದಲಿತರನ್ನು ಸಿಎಂ ಮಾಡುತ್ತಿದೆ. ನಮ್ಮ ರಾಜ್ಯದಲ್ಲೂ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದರು.
ಹಲವು ವರ್ಷಗಳಿಂದಲೂ ದಲಿತರನ್ನು ಸಿಎಂ ಮಾಡಬೇಕು ಎಂಬ ಒತ್ತಾಯ ಇದೆ, ನಮ್ಮ ರಾಜ್ಯದಲ್ಲಿ ಸಂದರ್ಭ ನೋಡಿಕೊಂಡು ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಪರಮೇಶ್ವರ್ ಆಗ್ರಹಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ವಾಣಿಜ್ಯ ಟ್ರಕ್ ಚಾಲಕರಿಗೂ ಚಾಲನಾ ಅವಧಿ ನಿಗದಿಯಾಗಲಿ: ಗಡ್ಕರಿ