Webdunia - Bharat's app for daily news and videos

Install App

ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಜಿ.ಪರಮೇಶ್ವರ್ ಒತ್ತಾಯ

Webdunia
ಬುಧವಾರ, 22 ಸೆಪ್ಟಂಬರ್ 2021 (10:12 IST)
ಬೆಂಗಳೂರು : ಪಂಜಾಬ್ ಬಳಿಕ ರಾಜ್ಯದಲ್ಲೂ 'ದಲಿತ ಸಿಎಂ' ಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ಕುರಿತು ಕಾಂಗ್ರೆಸ್ ನಾಯಕ, ಮಾಜಿ ಡಿಸಿಎಂ ಪರಮೇಶ್ವರ್ ಮಾತನಾಡಿದ್ದು, ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಬೇರೆ ಬೇರೆ ರಾಜ್ಯದಲ್ಲಿ ಹಂತ ಹಂತವಾಗಿ ನಮ್ಮ ಹೈಕಮಾಂಡ್ ದಲಿತರನ್ನು ಸಿಎಂ ಮಾಡುತ್ತಿದೆ. ನಮ್ಮ ರಾಜ್ಯದಲ್ಲೂ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದರು.
ಹಲವು ವರ್ಷಗಳಿಂದಲೂ ದಲಿತರನ್ನು ಸಿಎಂ ಮಾಡಬೇಕು ಎಂಬ ಒತ್ತಾಯ ಇದೆ, ನಮ್ಮ ರಾಜ್ಯದಲ್ಲಿ ಸಂದರ್ಭ ನೋಡಿಕೊಂಡು ರಾಜ್ಯದ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಪರಮೇಶ್ವರ್ ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments