Select Your Language

Notifications

webdunia
webdunia
webdunia
webdunia

ಜನ ಬಯಸುವವರಿಗೆ ಟಿಕೆಟ್ ಎಂದ ಜಿ.ಪರಮೇಶ್ವರ್

ಜನ ಬಯಸುವವರಿಗೆ ಟಿಕೆಟ್ ಎಂದ ಜಿ.ಪರಮೇಶ್ವರ್
ಬೀದರ್ , ಗುರುವಾರ, 11 ಜನವರಿ 2018 (08:25 IST)

ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಥಳೀಯರ ಮುಖಂಡರ ಹಾಗೂ ಕ್ಷೇತ್ರದ ಜನರು ಅಭಿಪ್ರಾಯದಂತೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪೂರ್ವಾಪರ ಮಾಹಿತಿ ಪಡೆದು ಜನ ಬಯಸುವವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಭಾವಿ ನಾಯಕರ ಮಕ್ಕಳಿಗೆ ಮನ್ನಣೆ ನೀಡುವ ವಿಚಾರ ಸುಳ್ಳು ಎಂದು ಸ್ಪಷ್ಟಪಡಿಸಿದ ಅವರು, ವೈಜನಾಥ್ ಪಾಟೀಲ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾದಾಯಿ ವಿವಾದ ನ್ಯಾಯಮಂಡಳಿಯಲ್ಲಿ ಬಗೆಹರಿಯಲಿ- ಗೋವಾ ಸಿಎಂ