Webdunia - Bharat's app for daily news and videos

Install App

ಜೈಲಿನಲ್ಲಿ ದರ್ಶನ್ ಗೆ ಬಾಡೂಟ ಸಿಗುತ್ತಾ ನೀವೇ ನೋಡಿ ಬನ್ನಿ ಕರ್ಕೊಂಡೋಗ್ತೀನಿ ಎಂದ ಗೃಹಸಚಿವ ಜಿ ಪರಮೇಶ್ವರ್

Krishnaveni K
ಮಂಗಳವಾರ, 2 ಜುಲೈ 2024 (11:53 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಯಲ್ ಟ್ರೀಟ್ ಮೆಂಟ್ ಕೊಡಲಾಗುತ್ತಿದೆ ಎಂಬ ಆರೋಪಗಳಿಗೆ ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ದರ್ಶನ್ ತಾಯಿ ಮತ್ತು ಸಹೋದರ ನಿನ್ನೆ ಜೈಲಿಗೆ ಭೇಟಿ ನೀಡಿದ್ದರು. ಈ ವೇಳೆ ಪೊಲೀಸರೇ ಅವರನ್ನು ಮಾಧ್ಯಮದ ಕಣ್ಣಿಗೆ ಬೀಳದಂತೆ ಖುದ್ದಾಗಿ ಕರೆದೊಯ್ದಿದ್ದರು. ಈ ರೀತಿ ಸಾಮಾನ್ಯ ಖೈದಿಗಳಿಗೆ ಇಲ್ಲದ ಟ್ರೀಟ್ ಮೆಂಟ್ ದರ್ಶನ್ ಗೆ ಯಾಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಇದರ ನಡುವೆ ದರ್ಶನ್ ಗೆ ಜೈಲಿನೊಳಗೆ ರಾಯಲ್ ಆತಿಥ್ಯ ನೀಡಲಾಗುತ್ತಿದೆ ಎಂದು ಆರೋಪ ಕೇಳಿಬಂದಿತ್ತು. ಈ ಎಲ್ಲಾ ಆರೋಪಗಳ ಬಗ್ಗೆ ಇಂದು ಮಾಧ್ಯಮಗಳು ಗೃಹಸಚಿವ ಜಿ ಪರಮೇಶ್ವರ್ ಗೆ ಪ್ರಶ್ನೆ ಮಾಡಿವೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ನೀವೇ ನೋಡಿ ಬನ್ನಿ, ನಾನು ಕರ್ಕೊಂಡೋಗ್ತೀನಿ ಎಂದಿದ್ದಾರೆ.

‘ಏಯ್ ಅವೆಲ್ಲಾ ಏನೂ ಇಲ್ಲ. ಆವತ್ತೇ ಹೇಳಿದ್ನಲ್ವಾ? ರಾಯಲ್ ಟ್ರೀಟ್ ಮೆಂಟ್ ಎಲ್ಲಾ ಏನೂ ಇಲ್ಲ. ಬಾಡೂಟ ಎಲ್ಲಾ ಏನೂ ಕೊಡ್ತಿಲ್ಲ. ಎಲ್ಲಾ ಖೈದಿಗಳಿಗೆ ಕೊಡುವ ಹಾಗೆ ಕೊಡ್ತಿದ್ದಾರೆ. ಸಂಶಯ ಇದ್ದರೆ ನೀವೇ ನೋಡ್ಕೊಳ್ಳಬಹುದು. ಬನ್ನಿ ನಾನೇ ಕರ್ಕೊಂಡೋಗ್ತೀನಿ’ ಎಂದು ತಮಾಷೆಯಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments