Webdunia - Bharat's app for daily news and videos

Install App

ಕನ್ನಡಿಗರ ಮೇಲೆ ಹಲ್ಲೆ: ಮಹಾರಾಷ್ಟ್ರದವರಿಗೆ ನಾನು ಮನವಿ ಮಾಡ್ತೀನಿ ಎಂದ ಗೃಹಸಚಿವ ಪರಮೇಶ್ವರ್

Krishnaveni K
ಸೋಮವಾರ, 24 ಫೆಬ್ರವರಿ 2025 (14:33 IST)
ಬೆಂಗಳೂರು: ಬೆಳಗಾವಿಯಲ್ಲಿ ಕರ್ನಾಟಕ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಬಳಿಕ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಶಾಂತಿ ಕಾಪಾಡಲು ಮಹಾರಾಷ್ಟ್ರದವರಿಗೆ ಮನವಿ ಮಾಡ್ತೀನಿ ಎಂದಿದ್ದಾರೆ.

ಬೆಳಗಾವಿಯಲ್ಲಿ ಕರ್ನಾಟಕ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಬಳಿಕ ಕನ್ನಡ ಪರ ಹೋರಾಟಗಾರರು ಮಹಾರಾಷ್ಟ್ರ ಬಸ್ ಗೆ ಕಪ್ಪು ಮಸಿ ಬಳಿದು ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೆ ಕರ್ನಾಟಕದ ಬಸ್ ಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೇಸರಿ ಬಣ್ಣ ಬಳಿದು ಮರಾಠಿಗರು ತಿರುಗೇಟು ನೀಡಿದ್ದರು.

ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಪರಮೇಶ್ವರ್ ನಾನು ಮಹಾರಾಷ್ಟ್ರದವರಿಗೆ ಮನವಿ ಮಾಡುತ್ತೇನೆ ಈ ವಿಚಾರದಲ್ಲಿ ರಾಜಕೀಯ ಬೇಡ, ಶಾಂತಿ ಕಾಪಾಡಬೇಕು ಎಂದಿದ್ದಾರೆ.

ಇಂದೂ ಕೂಡಾ ಬೆಳಗಾವಿ ಗಡಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ಹೋರಾಟ ಮುಂದುವರಿದಿದೆ. ಇಂದೂ ಕೂಡಾ ಕರ್ನಾಟಕ ಬಸ್ ತಡೆದು ಡ್ರೈವರ್ ಮುಖಕ್ಕೆ ಕೇಸರಿ ಬಣ್ಣದ ಬಳಿದು ಮರಾಠಿಗರು ಮತ್ತೆ ಪುಂಡಾಟ ಮೆರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments