Webdunia - Bharat's app for daily news and videos

Install App

ಕೆಪಿಸಿಸಿಗೆ ಹಾಲಿ ಅಧ್ಯಕ್ಷರು ಮುಂದುವರಿದ್ರೆ ಒಳ್ಳೆಯದು: ಸತೀಶ್ ಜಾರಕಿಹೊಳಿ

Webdunia
ಗುರುವಾರ, 11 ಮೇ 2017 (13:47 IST)
ಕೆಪಿಸಿಸಿಗೆ ಹಾಲಿ ಅಧ್ಯಕ್ಷರು ಮುಂದುವರಿದ್ರೆ ಒಳ್ಳೆಯದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಜಿ.ಪರಮೇಶ್ವರ್ ಪರ ಬ್ಯಾಟಿಂಗ್ ನಡೆಸಿದ್ದಾರೆ.
 
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಕೆಪಿಸಿಸಿ ಅದ್ಯಕ್ಷರ ಬದಲಾವಣೆ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
 
ನಾನು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ಅಕಸ್ಮಿಕ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದರ್ಥವಲ್ಲ ಎಂದರು. 
 
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments