Webdunia - Bharat's app for daily news and videos

Install App

ಟ್ವೀಟ್ ಮಾಡಿರೋದು ಮೊಯ್ಲಿಯಲ್ಲ, ಇದೆಲ್ಲಾ ಬಿಜೆಪಿಯವರೇ ಸೃಷ್ಟಿಸಿರುವುದು ಎಂದ ಪರಮೇಶ್ವರ್

Webdunia
ಶುಕ್ರವಾರ, 16 ಮಾರ್ಚ್ 2018 (12:50 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹಣ ವ್ಯವಹಾರ ನಡೆಯುತ್ತಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿ ವಿವಾದಕ್ಕೀಡಾದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಪರ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಬ್ಯಾಟಿಂಗ್ ಮಾಡಿದ್ದಾರೆ.

ವೀರಪ್ಪ ಮೊಯಿಲಿ ತಮ್ಮ ಹೇಳಿಕೆಗೆ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅವರು ಟ್ವೀಟ್ ಮಾಡಿಲ್ಲ ಎಂದಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ವಿಭಾಗದಿಂದ ಪರಿಶೀಲನೆಯಾಗಲಿದೆ. ಯಾರಿಗೆ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.

ಅಷ್ಟೇ ಅಲ್ಲ ಟ್ವೀಟ್ ಮಾಡಿರುವ ಮೊಯಿಲಿ ಪರ ಬ್ಯಾಟಿಂಗ್ ಮಾಡಿರುವ ಪರಮೇಶ್ವರ್, ಮೊಯಿಲಿ ಹೀಗೆಲ್ಲಾ ಮಾತನಾಡಿರುವ ಸಾಧ್ಯತೆಯಿಲ್ಲ. ಬಿಜೆಪಿ ನಾಯಕರದ್ದು ಈ ವಿಚಾರದಲ್ಲಿ ಅಸಂಬದ್ಧ ಹೇಳಿಕೆ. ಒಂದು ವೇಳೆ ಕಮಿಷನ್ ತೆಗೆದುಕೊಳ್ಳುತ್ತೆ ಎಂದರೆ ದಾಖಲೆ ಕೊಡಲಿ. ಇದರಲ್ಲಿ ಬಿಜೆಪಿಯವರದ್ದೇ ಕೈವಾಡವಿರುವಂತೆ ತೋರುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments