Webdunia - Bharat's app for daily news and videos

Install App

ತಪ್ಪು ಅರ್ಥೈಸಿಕೊಂಡು ಬೊಬ್ಬೆ ಹೊಡೆಯಬೇಡಿ: ಬಿಜೆಪಿ ನಾಯಕರಿಗೆ ಪರಮೇಶ್ವರ್ ತಾಕೀತು

Webdunia
ಗುರುವಾರ, 6 ಏಪ್ರಿಲ್ 2017 (19:02 IST)
ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಣ ಹಂಚಿಕೆ ಮಾಡಿದ್ದಾರೆ ಎಂದು ತಪ್ಪಾಗಿ ಅರ್ಥೈಸಿಕೊಂಡು ಬೊಬ್ಬೆ ಹೊಡೆಯಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದಾರೆ.
 
ಹೆಬ್ಬಾಳ್ಕರ್ ಹಣ ಹಂಚಿದ್ದಾರೆ ಆರೋಪಿಸುವ ಬಿಜೆಪಿ ನಾಯಕರು ಅವರ ವಿರುದ್ಧ ಆಯೋಗಕ್ಕೆ ದೂರು ನೀಡಲಿ. ಆಯೋಗದ ಮುಂದೆ ಸಮರ್ಥನೆ ಮಾಡಿಕೊಳ್ಳುತ್ತೇವೆ. ಈಗಾಗಲೇ ಹಲವು ದೂರು ನೀಡಿರುವ ಬಿಜೆಪಿ, ಮತ್ತೊಂದು ದೂರು ದಾಖಲಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೈಯಲ್ಲಿ ಹಣ ಹಿಡಿದಿರುವ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಬಿಜೆಪಿ ನಾಯಕರು ನಾ ಮುಂದು ತಾ ಮುಂದು ಎನ್ನುವಂತೆ ಆರೋಪಗಳ ಸುರಿಮಳೆಗೈದಿದ್ದಾರೆ.
 
ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತೊರ್ವ ಬಿಜೆಪಿ ನಾಯಕಿ ಭಾರತಿ ಶೆಟ್ಟಿ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments