Webdunia - Bharat's app for daily news and videos

Install App

ಮಹಿಳೆಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಜಿ.ಪರಮೇಶ್ವರ್‌

Webdunia
ಶುಕ್ರವಾರ, 26 ಜನವರಿ 2018 (19:40 IST)
ಮೂತ್ರಪಿಂಡ ವೈಫಲ್ಯದಿಂದ ತೊಂದರೆ ಅನುಭವಿಸುತ್ತಿರುವ ಮಹಿಳೆಯೊಬ್ಬರಿಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೊಳ್ಳೆಗಾಲ ಮೂಲದ ರಾಜಿಬಾಯಿ ಅವರು ಕೊರಟಗೆರೆ ತಾಲ್ಲೂಕಿನ ಪೆಮ್ಮದೇವರಹಳ್ಳಿ ಗ್ರಾಮದಲ್ಲಿ ಬಂಡೆ ಕೆಲಸ ಮಾಡುತ್ತಿದ್ದು, ಮೂತ್ರಪಿಂಡ ವೈಫಲ್ಯದಿಂದ ತೊಂದರೆಗೆ ಸಿಲುಕಿದ್ದಾರೆ.
 
ರಾಜಿಬಾಯಿ ಅವರ ತಾಯಿ ಮೂತ್ರಪಿಂಡ ನೀಡಲು ಮುಂದಾಗಿರುವ ವಿಷಯ ತಿಳಿದ ಜಿ.ಪರಮೇಶ್ವರ್ ಅವರು ಒಂದು ಲಕ್ಷ ರೂಪಾಯಿ ನೆರವು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments