ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಸಾಧ್ಯವಿಲ್ಲ ಎಂದವರ್ಯಾರು ಗೊತ್ತಾ?

Webdunia
ಬುಧವಾರ, 3 ಜುಲೈ 2019 (10:27 IST)
ಮೈಸೂರು : ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.




ಈ ಹಿಂದೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡರು  ಇದೀಗ ಮತ್ತೆ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ 5 ವರ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ. ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಅನುಮಾನ ಬೇಡ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ  ಜಿ.ಟಿ.ದೇವೇಗೌಡರು, ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಈ ಬಗ್ಗೆ ಎರಡು ಮಾತಿಲ್ಲ.. ಸರ್ಕಾರ ರಚನೆ ಬಳಿಕ ಆಪರೇಷನ್ ಕಮಲಕ್ಕೆ ಬಿಜೆಪಿ ಪ್ರಯತ್ನಿಸಿತ್ತು. ಆದರೆ ಮೋದಿ ಮತ್ತೆ ಪ್ರಧಾನಿಯಾದ ಮೇಲೆ ಅಪರೇಷನ್ ಕಮಲ ನಿಂತಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ವಾಯುಮಾಲಿನ್ಯ ತಡೆಗೆ ಟಫ್‌ ರೂಲ್ಸ್‌ ಜಾರಿ: ವಾಹನಗಳಿಗೆ ಇಂಧನ ಬೇಕಿದ್ದರೆ ಈ ಪ್ರಮಾಣಪತ್ರ ಕಡ್ಡಾಯ

ವಿಜಯೇಂದ್ರ ಕಲೆಕ್ಷನ್ ಕಿಂಗ್, ಅವರಪ್ಪನ ಹೆಸರು ಕೆಡಿಸಿದ್ರು ಎಲ್ಲಾ ಬಿಚ್ಚಿಡಲಾ: ಡಿಕೆ ಶಿವಕುಮಾರ್ ಕ್ಲಾಸ್

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ: ಬಿ.ವೈ.ವಿಜಯೇಂದ್ರ ಪ್ರಶ್ನೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಇಳಿಕೆ

ಜವಹರಲಾಲ್ ನೆಹರೂ ದಾಖಲೆಗಳ ಪೆಟ್ಟಿಗೆಗಳು ಸೋನಿಯಾ ಗಾಂಧಿ ಬಳಿ: ಸಂಸತ್ ನಲ್ಲಿ ಸಚಿವ ಗಜೇಂದ್ರ ಸಿಂಗ್ ಬಾಂಬ್

ಮುಂದಿನ ಸುದ್ದಿ
Show comments