Webdunia - Bharat's app for daily news and videos

Install App

ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಸಾಧ್ಯವಿಲ್ಲ ಎಂದವರ್ಯಾರು ಗೊತ್ತಾ?

Webdunia
ಬುಧವಾರ, 3 ಜುಲೈ 2019 (10:27 IST)
ಮೈಸೂರು : ರಾಷ್ಟ್ರಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಸಿಎಂ ಕುಮಾರಸ್ವಾಮಿ ಇದನ್ನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.




ಈ ಹಿಂದೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪರ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡರು  ಇದೀಗ ಮತ್ತೆ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ 5 ವರ್ಷ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರುತ್ತಾರೆ. ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಅನುಮಾನ ಬೇಡ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಬಿಜೆಪಿ ಆಪರೇಷನ್ ಕಮಲ ಮಾಡುತ್ತಿದೆ ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ  ಜಿ.ಟಿ.ದೇವೇಗೌಡರು, ಬಿಜೆಪಿ ಆಪರೇಷನ್ ಕಮಲ ಮಾಡುತ್ತಿಲ್ಲ. ಈ ಬಗ್ಗೆ ಎರಡು ಮಾತಿಲ್ಲ.. ಸರ್ಕಾರ ರಚನೆ ಬಳಿಕ ಆಪರೇಷನ್ ಕಮಲಕ್ಕೆ ಬಿಜೆಪಿ ಪ್ರಯತ್ನಿಸಿತ್ತು. ಆದರೆ ಮೋದಿ ಮತ್ತೆ ಪ್ರಧಾನಿಯಾದ ಮೇಲೆ ಅಪರೇಷನ್ ಕಮಲ ನಿಂತಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments