Select Your Language

Notifications

webdunia
webdunia
webdunia
webdunia

G.ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಮತ ಬಹಿಷ್ಕಾರ

G.ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಮತ ಬಹಿಷ್ಕಾರ
tumakuru , ಶನಿವಾರ, 8 ಏಪ್ರಿಲ್ 2023 (21:00 IST)
ಮಾಜಿ ಡಿಸಿಎಂ G. ಪರಮೇಶ್ವರ್ ಸ್ವಕ್ಷೇತ್ರದ ತುಮಕೂರಿನ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬರೋಬ್ಬರಿ 13 ಗ್ರಾಮಗಳಿಂದ ಮತದಾನ ಬಹಿಷ್ಕಾರಿಸಲಾಗಿದೆ. 2016ರಲ್ಲಿ ಸುಧಾಕರ್ ಲಾಲ್ ಶಾಸಕರಾಗಿದ್ದಾಗ ಕ್ರಷರ್ ಮಂಜೂರಾಗಿದೆ. ಶ್ರೀ ಧನಲಕ್ಷ್ಮಿ ಸ್ಟೋನ್ ಕ್ರಷರ್ ಮಾಲೀಕತ್ವದ ಕ್ರಷರ್ ತೆರೆಯಲು ಬಿಡದೇ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಆದರೆ ಗ್ರಾಮಸ್ಥರ ಮನವಿಗಳಿಗೆ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. 13 ಹಳ್ಳಿಯ ಒಟ್ಟು 5,000ಕ್ಕೂ ಹೆಚ್ಚು ಮತದಾರರು ಮತದಾನ ಬಹಿಷ್ಕರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ರಾಗಾ’ ರಾಜ್ಯ ಪ್ರವಾಸ ಏ.16ಕ್ಕೆ ಮುಂದೂಡಿಕೆ