Webdunia - Bharat's app for daily news and videos

Install App

G.ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಮತ ಬಹಿಷ್ಕಾರ

Webdunia
ಶನಿವಾರ, 8 ಏಪ್ರಿಲ್ 2023 (21:00 IST)
ಮಾಜಿ ಡಿಸಿಎಂ G. ಪರಮೇಶ್ವರ್ ಸ್ವಕ್ಷೇತ್ರದ ತುಮಕೂರಿನ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಬರೋಬ್ಬರಿ 13 ಗ್ರಾಮಗಳಿಂದ ಮತದಾನ ಬಹಿಷ್ಕಾರಿಸಲಾಗಿದೆ. 2016ರಲ್ಲಿ ಸುಧಾಕರ್ ಲಾಲ್ ಶಾಸಕರಾಗಿದ್ದಾಗ ಕ್ರಷರ್ ಮಂಜೂರಾಗಿದೆ. ಶ್ರೀ ಧನಲಕ್ಷ್ಮಿ ಸ್ಟೋನ್ ಕ್ರಷರ್ ಮಾಲೀಕತ್ವದ ಕ್ರಷರ್ ತೆರೆಯಲು ಬಿಡದೇ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಆದರೆ ಗ್ರಾಮಸ್ಥರ ಮನವಿಗಳಿಗೆ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. 13 ಹಳ್ಳಿಯ ಒಟ್ಟು 5,000ಕ್ಕೂ ಹೆಚ್ಚು ಮತದಾರರು ಮತದಾನ ಬಹಿಷ್ಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments